ಶ್ರೀ ಜಗದ್ಗುರು ಪಂಚಾಚಾರ್ಯಃ ಪ್ರಸಿದಂತು
ಶ್ರೀ ಸದ್ಗುರು ಶಿವಯೋಗಿ ಹಾಲೇಶ್ವರ ಪ್ರಸಿದಂತು
(ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ .
ಸತ್ಯ ನಮ್ಮ ಆಚಾರ ಧರ್ಮ ನಮ್ಮ ಪ್ರಚಾರ ಶಾಂತಿ ನಮ್ಮ ಸ್ವಭಾವ ಪ್ರೇಮ ನಮ್ಮ ಸ್ವರೂಪ.)
ಗದಗ ಜಿಲ್ಲಾ ಮುಂಡರಗಿ ತಾಲೂಕು ಡೋಣಿ ಹಾಗೂ ಡೋಣಿ ತಾಂಡಾ ಗ್ರಾಮದ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳವರ 19ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಶ್ರೀ ಷ.ಬ್ರ.ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಬೃಹನ್ಮಠ ಹಲಗೂರು ತಾಲ್ಲೂಕು ಮಳವಳ್ಳಿ ಇವರ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ತುಲಾಭಾರ ಕಾರ್ಯಕ್ರಮ ಮತ್ತು ಧರ್ಮಸಭೆ
ಕಾರ್ಯಕ್ರಮಗಳು
ದಿನಾಂಕ :-13/03/2018 ನೇ ಮಂಗಳವಾರ ಬೆಳಿಗ್ಗೆ ಮಹಾರುದ್ರ ಹೋಮ ಶ್ರೀ ಹಾಲೇಶ್ವರ ಭಜನಾ ಸಂಘದವರಿಂದ ನೆರವೇರುವುದು.
ದಿನಾಂಕ :-15/03/2018 ನೇ ಬುಧವಾರ ಸಾಯಂಕಾಲ 4-00 ಘಂಟೆ ಗೆ ಯಲ್ಲಪ್ಪ ದೊಡ್ಡ ಹನುಮಂತಪ್ಪ ತಳವಾರ ಇವರ ಮನೆಯಿಂದ ತೇರಿನ ಕಳಸದ ಮೆರವಣಿಗೆ ನೆರವೇರುವುದು.
ದಿನಾಂಕ :-18/03/2018 ನೇ ರವಿವಾರ ಬೆಳಗ್ಗೆ ಶ್ರೀ ಸದ್ಗುರು ಶಿವಯೋಗಿ ಹಾಲೇಶ್ವರರ ಕರ್ತೃರು ಗದ್ದುಗಿಗೆ ಮಹಾರುದ್ರಾಭಿಷೇಕ ತದನಂತರ ದೀಕ್ಷಾ ಹಾಗೂ ಅಯ್ಯಾಚಾರ ಕಾರ್ಯಕ್ರಮ
ಶ್ರೀ ಷ.ಬ್ರ.ವೀರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹಿರೇವಡ್ಡಟ್ಟಿ ಇವರಿಂದ ಮುಂಜಾನೆ 11-45 ಗಂಟೆಗೆ ಸಾಮೂಹಿಕ ವಿವಾಹಗಳು ಜರುಗುವ ರಾತ್ರಿ 10-30 ಗಂಟೆಗೆ ಮುಳ್ಳುಗದ್ದುಗೆ ಮಹೋತ್ಸವ ನೆರವೇರುವುದು.
ದಿನಾಂಕ :-19/03/2018 ನೇ ಸೋಮವಾರ ಬೆಳಿಗ್ಗೆ 10-30 ಗಂಟೆಗೆ ಮಹಾಲಿಂಗ ಗೌಡ್ರು ಹಳೆಮನೆ ಇವರ ಮನೆಗೆ ಶ್ರೀಗಳ ಸವಾರಿ ಭಿನ್ನ ,ನಾಗಪ್ಪ ಹರ್ತಿ ಇವರ ಮನೆ ಗೆ ತೇಜಿ ಭಿನ್ನ,
ಸಾಯಂಕಾಲ 4-00 ಗಂಟೆಗೆ ರಥೋತ್ಸವ ಜರುಗುವುದು ಹಾಗೂ ರಾತ್ರಿ 8-00 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು.
ದಿನಾಂಕ :-20/03/2018 ನೇ ಮಂಗಳವಾರ ಬೆಳಿಗ್ಗೆ 10-00 ಗಂಟೆಗೆ ಶ್ರೀ ಷ.ಬ್ರ.ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಬೃಹನ್ಮಠ ಹಲಗೂರು ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ ಶ್ರೀ ಸಿದ್ಧಲಿಂಗೇಶ್ವರ ದೇವಸ್ಥಾನದಿಂದ ಆರಂಭಗೊಂಡು ಶ್ರೀ ಹಾಲೇಶ್ವರ ಮಠಕ್ಕೆ ಆಗಮಿಸುವುದು ತದನಂತರ ಧರ್ಮಸಭೆ, ಗುರುರಕ್ಷೆ ,ಶ್ರೀ ಹಾಲ ಸೋಮೇಶ್ವರ ಆತ್ಮಚರಿತ್ರೆ ಪುಸ್ತಕ ಬಿಡುಗಡೆ,ಈರಪ್ಪ ಕ,ಮೇಟಿ ಸಾ/ಗೋಗೇರಿ ತಾ/ ರೋಣ ಇವರ ಕುಟುಂಬ ವರ್ಗದವರಿಂದ ಶ್ರೀ ಷ.ಬ್ರ.ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಬೃಹನ್ಮಠ ಹಲಗೂರು ಇವರಿಗೆ ತುಲಾಭಾರ ಸೇವೆ ನೆರವೇರುವುದು ರಾತ್ರಿ 8-00 ಗಂಟೆಗೆ ಕಡುಬಿನ ಕಾಳಗ ಜರಗುವುದು.
ರಾತ್ರಿ 10-30 ಗಂಟೆಗೆ ಶ್ರೀ ಹಾಲೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಗೂಳಿ ಬಸವೇಶ್ವರ ನಾಟ್ಯ ಸಂಘದವರಿಂದ ಬಡವನ ಒಡಲು ಬೆಂಕಿಯ ಸಿಡಿಲು ಸಾಮಾಜಿಕ ನಾಟಕ ಜರುಗುವುದು .
ಈ ಎಲ್ಲ ಕಾರ್ಯಕ್ರಮಗಳು ಡೋಣಿ ಹಾಗೂ ಡೋಣಿ ತಂಡದ ಸಮಸ್ತ ಸದ್ಭಕ್ತರಿಂದ ಹಾಗೂ ಶ್ರೀ ಶಕ್ತಿ ಸಂಘಗಳು ಯುವಕ ಮಂಡಳಿಗಳು ಭಜನಾ ಸಂಘಗಳು ಇವರಿಂದ ನೆರವೇರುವುದು.
ಸ್ವಾಗತ ಕೋರುವವರು ಶ್ರೀ ಹಾಲೇಶ್ವರ ದೇವಸ್ಥಾನ ಭಜನಾ ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು
*ಸಾಮೂಹಿಕ ವಿವಾಹ ನೋಂದಣಿಗಾಗಿ ಸಂಪರ್ಕಿಸಿ*
ಶರಣಪ್ಪ ಜಂತ್ಲಿ :- 9008697905
ಎಸ್ಎಚ್ ಸಂದಿ ಗೌಡ್ರು :-7026181982
ರಮೇಶ್ ಗಾಳಪ್ಪನವರ :-7353437419
ರವಿ ಈಳಿಗೇರ :-9845308808
ವಿನಾಯಕ್ ಬೆಳ್ಳಿ :-9731530273.
*ಸ್ವಾಗತ ಕೋರುವವರು :- ಶ್ರೀ ಹಾಲೇಶ್ವರ ದೇವಸ್ಥಾನ ಭಜನಾ ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು.
*** ಸರ್ವರಿಗೂ ಆದರದ ಸ್ವಾಗತ***
ಶ್ರೀ ಸದ್ಗುರು ಶಿವಯೋಗಿ ಹಾಲೇಶ್ವರ ಪ್ರಸಿದಂತು
(ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ .
ಸತ್ಯ ನಮ್ಮ ಆಚಾರ ಧರ್ಮ ನಮ್ಮ ಪ್ರಚಾರ ಶಾಂತಿ ನಮ್ಮ ಸ್ವಭಾವ ಪ್ರೇಮ ನಮ್ಮ ಸ್ವರೂಪ.)
ಗದಗ ಜಿಲ್ಲಾ ಮುಂಡರಗಿ ತಾಲೂಕು ಡೋಣಿ ಹಾಗೂ ಡೋಣಿ ತಾಂಡಾ ಗ್ರಾಮದ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳವರ 19ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಶ್ರೀ ಷ.ಬ್ರ.ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಬೃಹನ್ಮಠ ಹಲಗೂರು ತಾಲ್ಲೂಕು ಮಳವಳ್ಳಿ ಇವರ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ತುಲಾಭಾರ ಕಾರ್ಯಕ್ರಮ ಮತ್ತು ಧರ್ಮಸಭೆ
ಕಾರ್ಯಕ್ರಮಗಳು
ದಿನಾಂಕ :-13/03/2018 ನೇ ಮಂಗಳವಾರ ಬೆಳಿಗ್ಗೆ ಮಹಾರುದ್ರ ಹೋಮ ಶ್ರೀ ಹಾಲೇಶ್ವರ ಭಜನಾ ಸಂಘದವರಿಂದ ನೆರವೇರುವುದು.
ದಿನಾಂಕ :-15/03/2018 ನೇ ಬುಧವಾರ ಸಾಯಂಕಾಲ 4-00 ಘಂಟೆ ಗೆ ಯಲ್ಲಪ್ಪ ದೊಡ್ಡ ಹನುಮಂತಪ್ಪ ತಳವಾರ ಇವರ ಮನೆಯಿಂದ ತೇರಿನ ಕಳಸದ ಮೆರವಣಿಗೆ ನೆರವೇರುವುದು.
ದಿನಾಂಕ :-18/03/2018 ನೇ ರವಿವಾರ ಬೆಳಗ್ಗೆ ಶ್ರೀ ಸದ್ಗುರು ಶಿವಯೋಗಿ ಹಾಲೇಶ್ವರರ ಕರ್ತೃರು ಗದ್ದುಗಿಗೆ ಮಹಾರುದ್ರಾಭಿಷೇಕ ತದನಂತರ ದೀಕ್ಷಾ ಹಾಗೂ ಅಯ್ಯಾಚಾರ ಕಾರ್ಯಕ್ರಮ
ಶ್ರೀ ಷ.ಬ್ರ.ವೀರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹಿರೇವಡ್ಡಟ್ಟಿ ಇವರಿಂದ ಮುಂಜಾನೆ 11-45 ಗಂಟೆಗೆ ಸಾಮೂಹಿಕ ವಿವಾಹಗಳು ಜರುಗುವ ರಾತ್ರಿ 10-30 ಗಂಟೆಗೆ ಮುಳ್ಳುಗದ್ದುಗೆ ಮಹೋತ್ಸವ ನೆರವೇರುವುದು.
ದಿನಾಂಕ :-19/03/2018 ನೇ ಸೋಮವಾರ ಬೆಳಿಗ್ಗೆ 10-30 ಗಂಟೆಗೆ ಮಹಾಲಿಂಗ ಗೌಡ್ರು ಹಳೆಮನೆ ಇವರ ಮನೆಗೆ ಶ್ರೀಗಳ ಸವಾರಿ ಭಿನ್ನ ,ನಾಗಪ್ಪ ಹರ್ತಿ ಇವರ ಮನೆ ಗೆ ತೇಜಿ ಭಿನ್ನ,
ಸಾಯಂಕಾಲ 4-00 ಗಂಟೆಗೆ ರಥೋತ್ಸವ ಜರುಗುವುದು ಹಾಗೂ ರಾತ್ರಿ 8-00 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು.
ದಿನಾಂಕ :-20/03/2018 ನೇ ಮಂಗಳವಾರ ಬೆಳಿಗ್ಗೆ 10-00 ಗಂಟೆಗೆ ಶ್ರೀ ಷ.ಬ್ರ.ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಬೃಹನ್ಮಠ ಹಲಗೂರು ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ ಶ್ರೀ ಸಿದ್ಧಲಿಂಗೇಶ್ವರ ದೇವಸ್ಥಾನದಿಂದ ಆರಂಭಗೊಂಡು ಶ್ರೀ ಹಾಲೇಶ್ವರ ಮಠಕ್ಕೆ ಆಗಮಿಸುವುದು ತದನಂತರ ಧರ್ಮಸಭೆ, ಗುರುರಕ್ಷೆ ,ಶ್ರೀ ಹಾಲ ಸೋಮೇಶ್ವರ ಆತ್ಮಚರಿತ್ರೆ ಪುಸ್ತಕ ಬಿಡುಗಡೆ,ಈರಪ್ಪ ಕ,ಮೇಟಿ ಸಾ/ಗೋಗೇರಿ ತಾ/ ರೋಣ ಇವರ ಕುಟುಂಬ ವರ್ಗದವರಿಂದ ಶ್ರೀ ಷ.ಬ್ರ.ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಬೃಹನ್ಮಠ ಹಲಗೂರು ಇವರಿಗೆ ತುಲಾಭಾರ ಸೇವೆ ನೆರವೇರುವುದು ರಾತ್ರಿ 8-00 ಗಂಟೆಗೆ ಕಡುಬಿನ ಕಾಳಗ ಜರಗುವುದು.
ರಾತ್ರಿ 10-30 ಗಂಟೆಗೆ ಶ್ರೀ ಹಾಲೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಗೂಳಿ ಬಸವೇಶ್ವರ ನಾಟ್ಯ ಸಂಘದವರಿಂದ ಬಡವನ ಒಡಲು ಬೆಂಕಿಯ ಸಿಡಿಲು ಸಾಮಾಜಿಕ ನಾಟಕ ಜರುಗುವುದು .
ಈ ಎಲ್ಲ ಕಾರ್ಯಕ್ರಮಗಳು ಡೋಣಿ ಹಾಗೂ ಡೋಣಿ ತಂಡದ ಸಮಸ್ತ ಸದ್ಭಕ್ತರಿಂದ ಹಾಗೂ ಶ್ರೀ ಶಕ್ತಿ ಸಂಘಗಳು ಯುವಕ ಮಂಡಳಿಗಳು ಭಜನಾ ಸಂಘಗಳು ಇವರಿಂದ ನೆರವೇರುವುದು.
ಸ್ವಾಗತ ಕೋರುವವರು ಶ್ರೀ ಹಾಲೇಶ್ವರ ದೇವಸ್ಥಾನ ಭಜನಾ ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು
*ಸಾಮೂಹಿಕ ವಿವಾಹ ನೋಂದಣಿಗಾಗಿ ಸಂಪರ್ಕಿಸಿ*
ಶರಣಪ್ಪ ಜಂತ್ಲಿ :- 9008697905
ಎಸ್ಎಚ್ ಸಂದಿ ಗೌಡ್ರು :-7026181982
ರಮೇಶ್ ಗಾಳಪ್ಪನವರ :-7353437419
ರವಿ ಈಳಿಗೇರ :-9845308808
ವಿನಾಯಕ್ ಬೆಳ್ಳಿ :-9731530273.
*ಸ್ವಾಗತ ಕೋರುವವರು :- ಶ್ರೀ ಹಾಲೇಶ್ವರ ದೇವಸ್ಥಾನ ಭಜನಾ ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು.
*** ಸರ್ವರಿಗೂ ಆದರದ ಸ್ವಾಗತ***
Shri Halasomeshwar Charitre Book |
Shri Halasomeshwar Charitre Book-2018 |
Shri Halasomeshwar Charitre Book |
Shri Halasomeshwar Charitre Book-Author-Kumar Eliballi,Doni |
Super
ಪ್ರತ್ಯುತ್ತರಅಳಿಸಿ