ಜಗದ್ಗುರು ಪಂಚಾಚಾರ್ಯಃ ಪ್ರಸಿದಂತು (ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ . ಸತ್ಯ ನಮ್ಮ ಆಚಾರ ಧರ್ಮ ನಮ್ಮ ಪ್ರಚಾರ ಶಾಂತಿ ನಮ್ಮ ಸ್ವಭಾವ ಪ್ರೇಮ ನಮ್ಮ ಸ್ವರೂಪ.) ಗದಗ ಜಿಲ್ಲಾ ಮುಂಡರಗಿ ತಾಲೂಕು ಡೋಣಿ ಹಾಗೂ ಡೋಣಿ ತಾಂಡಾ ಗ್ರಾಮದ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳವರ 20ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಶ್ರೀ ಷ ಬ್ರ ಶ್ರೀ ವೀರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಅವರ ಷಷ್ಠ್ಯಬ್ದಿ ಪ್ರಯುಕ್ತ ಇವರ ಅಡ್ಡಪಲ್ಲಕ್ಕಿ ಮಹೋತ್ಸವ ಮತ್ತು ಧರ್ಮ ಸಭೆ ಹಾಗೂ ತುಲಾಭಾರ ಕಾರ್ಯಕ್ರಮದ ಆಹ್ವಾನ ಪತ್ರಿಕೆ. ಕಾರ್ಯಕ್ರಮಗಳು . ದಿನಾಂಕ 27 3 2019ನೇ ಬುಧವಾರ ಬೆಳಗ್ಗೆ ಮಹಾರುದ್ರ ಹೋಮ ಶ್ರೀ ಹಾಲೇಶ್ವರ ಭಜನಾ ಸಂಘದವರಿಂದ ನೆರವೇರುವುದು ಹಾಗೂ ರಾತ್ರಿ ಶ್ರೀ ಹಾಲೇಶ್ವರ ರಣ ಕಂಬ ಕಾರ್ಯಕ್ರಮಗಳು ದಿನಾಂಕ :-03/04/2019 ನೇ ಬುಧವಾರ ಸಾಯಂಕಾಲ 4-00 ಘಂಟೆ ಗೆ ಯಲ್ಲಪ್ಪ ದೊಡ್ಡ ಹನುಮಂತಪ್ಪ ತಳವಾರ ಇವರ ಮನೆಯಿಂದ ತೇರಿನ ಕಳಸದ ಮೆರವಣಿಗೆ ನೆರವೇರುವುದು. ದಿನಾಂಕ :-06/04/2019 ನೇ ಶನಿವಾರ ಬೆಳಗ್ಗೆ ಶ್ರೀ ಸದ್ಗುರು ಶಿವಯೋಗಿ ಹಾಲೇಶ್ವರರ ಕರ್ತೃರು ಗದ್ದುಗಿಗೆ ಮಹಾರುದ್ರಾಭಿಷೇಕ ತದನಂತರ ಮುಂಜಾನೆ 11.45 ಗಂಟೆಗೆ ಸಾಮೂಹಿಕ ವಿವಾಹಗಳು ಜರುಗುವವು 10.30 ಗಂಟೆಗೆ ಮುಳ್ಳು ಗದ್ಧುಗೆ ಮಹೋತ್ಸವ ನೆರವೇರುವುದು. ದಿನಾಂಕ :-07/04/2019 ನೇ ರವಿವಾರ ಬೆಳಿಗ್ಗೆ 10-30 ಗಂಟೆಗೆ ಮಹಾಲಿಂಗ ಗೌಡ್ರು ಹಳೆಮನೆ ಇ...
ಶ್ರೀ ಹಾಲೇಶ್ವರ ದೇವಸ್ಥಾನ ಸೇವಾ ಸಮಿತಿ(ರಿ)ಡೋಣಿ,ಜಿಲ್ಲಾ ಗದಗ,ತಾಲ್ಲೂಕು ಮುಂಡರಗಿ, ಡೋಣಿ