ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ನವೆಂಬರ್, 2020 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಗೋಹತ್ಯಾ_ನಿಷೇಧ ಕಾಯ್ದೆ ಅಭಿಯಾನಕ್ಕೆ ನಮ್ಮ ಸಹಮತ - ಅಮೃತೇಶ್ವರ ಸ್ವಾಮಿಜೀ.

ನಿಷೇಧಿಸಿ ನಿಷೇಧಿಸಿ #ಗೋಹತ್ಯೆ_ನಿಷೇಧಿಸಿ!! #ಗೋಹತ್ಯಾ_ನಿಷೇಧ ಕಾಯ್ದೆ ಅಭಿಯಾನಕ್ಕೆ ನಮ್ಮ ಸಹಮತ 👍👍 @ಮೌನ ಋಷಿ  @ಶ್ರೀ ವಿಶ್ವರಾಧ್ಯ ಹಾಲಸ್ವಾಮಿಜೀ @BS Yediyurappa @Chief Minister of Karnataka

ದೀಪಾವಳಿ ಐದು ದಿನದ ಹಬ್ಬ ಆಚರಣೆಯಲ್ಲಿ ಗೋಮಾತೆಗೆ ವಿಶೇಷ ಸ್ಥಾನವನ್ನು ನೀಡಲಾಗಿದೆ.

ವಿವಿಧ ಬಗೆಯ ಧರ್ಮಗಳಲ್ಲಿ ಹಿಂದೂ ಧರ್ಮ ಸರ್ವ ಶ್ರೇಷ್ಠ ವಾಗಿದೆ. ಆದರೆ ಅದರ ವಿಶಾಲತೆ ಹಾಗೂ ಶ್ರೇಷ್ಠತೆ ಎಲ್ಲಕ್ಕಿಂತ ಭಿನ್ನ. ಹಿಂದೂಗಳು ಪ್ರಕೃತಿಯ ಆರಾಧಕರು. ವಾಯು, ಅಗ್ನಿ, ವರುಣ, ಇಂದ್ರ, ಪ್ರಥ್ವಿಗಳೆಲ್ಲವನ್ನೂ ದೇವರೆಂದು ಪರಿಗಣಿಸುತ್ತೇವೆ ಹಾಗೆಯೇ ಪೂಜಿಸುತ್ತೇವೆ ಸಹ. ಹಿಂದೂಗಳು ನಮ್ಮ ನಡುವೆ ಇರುವ ಕೆಲವು ಪ್ರಾಣಿ, ಪಕ್ಷಿ, ಗಿಡ-ಮರಗಳನ್ನು ಸಹ ಪವಿತ್ರವಾದದ್ದು ಹಾಗೂ ದೇವರೆಂದು ಪೂಜಾ ತಾಯಿ ಸ್ಥಾನ ಎಂದು ಭಾವಿಸುತ್ತೇವೆ . ಈ ಆಚರಣೆ ನಿನ್ನೆ ಮೊನ್ನೆಯಿಂದ ಬಂದ ಪದ್ಧತಿಯಲ್ಲ. ಇದಕ್ಕೆ ಸಾವಿರಾರು ವರ್ಷಗಳ ಕಥೆ-ಪುರಾಣಗಳಿವೆ. ದಿನನಿತ್ಯ ನಮ್ಮ ಕಣ್ಣಿಗೆ ಕಾಣುವ ದೇವರೆಂದರೆ ಹಸು. ಹಸುವನ್ನು ಭೂಮಿತಾಯಿ, ಸಕಲ ದೇವರ ಆವಾಸ ಸ್ಥಾನ ಎಂಬ ನಂಬಿಕೆಯೂ ಇದೆ. ಹಸುವಿನಿಂದ ಮನುಷ್ಯನಿಗೆ ಅನೇಕ ಪ್ರಯೋಜನಗಳಿವೆ. ನಿತ್ಯ ಬೇಕಾಗುವ ಹಾಲು ಮಜ್ಜಿಗೆ, ಸಗಣಿಯನ್ನು ಗೊಬ್ಬರ ತಯಾರಿಕೆಗೆ, ಗಂಜಲವನ್ನು ಔಷಧಿ ತಯಾರಿಸಲು ಉಪಯೋಗಿಸುತ್ತಾರೆ. ನಿತ್ಯವೂ ಈ ಗೋಮಾತೆಯ ಆರಾಧನೆ ಮಾಡಿದರೆ ನಮ್ಮ ಪಾಪಕರ್ಮಗಳು ನಾಶವಾಗಿ, ಪುಣ್ಯ ಪ್ರಾಪ್ತಿಯಾಗುತ್ತದೆ . ದೀಪಾವಳಿ ಎನ್ನುವ ಐದು ದಿನದ ಹಬ್ಬ ಆಚರಣೆಯಲ್ಲಿ ಗೋಮಾತೆಗೆ ವಿಶೇಷ ಸ್ಥಾನವನ್ನು ನೀಡಲಾಗಿದೆ. ಹಬ್ಬದ ನಾಲ್ಕನೇ ದಿನ ಗೋವಿಗೆ ಅಲಂಕಾರ ಮಾಡುವುದು, ವಿಶೇಷ ತಿನಿಸುಗಳನ್ನು ತಿನ್ನಿಸಿ, ಪೂಜೆ ಮಾಡಲಾಗುತ್ತದೆ...