ಶ್ರೀ ಸದ್ಗುರು ಶಿವಯೋಗಿ ಹಾಲಸೋಮೇಶ್ವರ ಮಹಾಸ್ವಾಮಿಗಳವರ 22ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ "ಪೂರ್ವ ಸಿದ್ಧತಾ ಸಭೆ"-2021
ಶ್ರೀ ಸದ್ಗುರು ಶಿವಯೋಗಿ ಹಾಲಸೋಮೇಶ್ವರ ಮಹಾಸ್ವಾಮಿಗಳವರ 22ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ
"ಪೂರ್ವ ಸಿದ್ಧತಾ ಸಭೆ"
ಶ್ರೀಮಠದ ಭಕ್ತಾಭಿಮಾನಿಗಳೇ,
ಮೇಲ್ಕಂಡ ಐತಿಹಾಸಿಕ ಕಾರ್ಯಕ್ರಮದ ಸಲುವಾಗಿ ಶ್ರೀಮಠದ ಭಕ್ತರ ಹಾಗೂ ಶಿಷ್ಯರ “ಪೂರ್ವ ಸಿದ್ಧತಾ
ಸಭೆಯೊಂದನ್ನು ಕರೆಯಲಾಗಿದ್ದು, ತಾವುಗಳು ಈ ಸಭೆಗೆ ಆಗಮಿಸಿ, ತಮ್ಮ ಅನಿಸಿಕೆ, ಸಲಹೆ, ಸೂಚನೆಗಳನ್ನು, ಇತ್ಯಾದಿಗಳ ಮೂಲಕ
ಮಾರ್ಗದರ್ಶನವನ್ನು ನೀಡಬೇಕೆಂದು ಕೋರುತ್ತೆವೆ, ಶ್ರೀ ಹಾಲ ಸೋಮೇಶ್ವರ ಮಹಾಸ್ವಾಮಿಗಳವರ ಸಂಕಲ್ಪದಂತೆ ನೆರವೇರಿಸುವುದು
ನಮ್ಮೆಲ್ಲರ ಕರ್ತವ್ಯವಾದ್ದರಿಂದ, ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿ, ಶ್ರೀ ಕ್ಷೇತ್ರ ನಾಥ ಹಾಲೇಶ್ವರನನ್ನು ಮತ್ತು ಉಭಯ
ಶ್ರೀಗಳ ಮಹಾಸ್ವಾಮಿಗಳವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ,
ಸಭೆಯ ದಿನಾಂಕ: -15-02-2021ನೇ ಸೋಮವಾರ
ಸಮಯ: ಸಂಜೆ 5:10
ಸ್ಥಳ:- ಹಾಲೇಶ್ವರ ದೇವಸ್ಥಾನ
ಇಂತಿ ತಮ್ಮ ವಿಶ್ವಾಸಿ
ಶ್ರೀ ಹಾಲೇಶ್ವರ ಭಜನಾ ಸಂಘ
ಲಕ್ಷ್ಮಣ ಕಾವಲಿ
ಶ್ರೀ ಹಾಲೇಶ್ವರ ದೇವಸ್ಥಾನ ಸೇವಾ ಸಮಿತಿ(ರಿ)ಡೋಣಿ
ಕಾರ್ಯದರ್ಶಿಗಳು
ಶರಣಪ್ಪ ಹಾಲಪ್ಪ ಸಂದಿಗೌಡ್ರು
ಶ್ರೀಮಠದ ಭಕ್ತಾಭಿಮಾನಿಗಳೇ,
ಮೇಲ್ಕಂಡ ಐತಿಹಾಸಿಕ ಕಾರ್ಯಕ್ರಮದ ಸಲುವಾಗಿ ಶ್ರೀಮಠದ ಭಕ್ತರ ಹಾಗೂ ಶಿಷ್ಯರ “ಪೂರ್ವ ಸಿದ್ಧತಾ
ಸಭೆಯೊಂದನ್ನು ಕರೆಯಲಾಗಿದ್ದು, ತಾವುಗಳು ಈ ಸಭೆಗೆ ಆಗಮಿಸಿ, ತಮ್ಮ ಅನಿಸಿಕೆ, ಸಲಹೆ, ಸೂಚನೆಗಳನ್ನು, ಇತ್ಯಾದಿಗಳ ಮೂಲಕ
ಮಾರ್ಗದರ್ಶನವನ್ನು ನೀಡಬೇಕೆಂದು ಕೋರುತ್ತೆವೆ, ಶ್ರೀ ಹಾಲ ಸೋಮೇಶ್ವರ ಮಹಾಸ್ವಾಮಿಗಳವರ ಸಂಕಲ್ಪದಂತೆ ನೆರವೇರಿಸುವುದು
ನಮ್ಮೆಲ್ಲರ ಕರ್ತವ್ಯವಾದ್ದರಿಂದ, ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿ, ಶ್ರೀ ಕ್ಷೇತ್ರ ನಾಥ ಹಾಲೇಶ್ವರನನ್ನು ಮತ್ತು ಉಭಯ
ಶ್ರೀಗಳ ಮಹಾಸ್ವಾಮಿಗಳವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ,
ಸಭೆಯ ದಿನಾಂಕ: -15-02-2021ನೇ ಸೋಮವಾರ
ಸಮಯ: ಸಂಜೆ 5:10
ಸ್ಥಳ:- ಹಾಲೇಶ್ವರ ದೇವಸ್ಥಾನ
ಇಂತಿ ತಮ್ಮ ವಿಶ್ವಾಸಿ
ಶ್ರೀ ಹಾಲೇಶ್ವರ ಭಜನಾ ಸಂಘ
ಲಕ್ಷ್ಮಣ ಕಾವಲಿ
ಶ್ರೀ ಹಾಲೇಶ್ವರ ದೇವಸ್ಥಾನ ಸೇವಾ ಸಮಿತಿ(ರಿ)ಡೋಣಿ
ಕಾರ್ಯದರ್ಶಿಗಳು
ಶರಣಪ್ಪ ಹಾಲಪ್ಪ ಸಂದಿಗೌಡ್ರು
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ