ವಿಷಯಕ್ಕೆ ಹೋಗಿ

Doni Halaswamy Jatre 2021

ಗದಗ ಜಿಲ್ಲಾ ಮುಂಡರಗಿ ತಾಲೂಕು ಡೊಣಿ ಹಾಗೂ ಡೋಣಿತಾಂಡಾ ಗ್ರಾಮದ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳವರ 22ನೇ ವರ್ಷದ ಜಾತ್ರಾ ಮಹೋತ್ಸವ ಮತ್ತು ಧರ್ಮಸಭೆ ಕಾರ್ಯಕ್ರಮದ


ಆಹ್ವಾನ ಪತ್ರಿಕೆ pdf📂

ಕಾರ್ಯಕ್ರಮಗಳು
ದಿನಾಂಕ: 3-04-2021ನೇ ಶನಿವಾರ ಬೆಳಿಗ್ಗೆ ಮಹಾರುದ್ರ ಹೋಮ ಶ್ರೀ ಹಾಲೇಶ್ವರ ಭಜನಾ ಸಂಘದವರಿಂದ ನೆರವೇರುವುದು.
ದಿನಾಂಕ: 10-04-2021ನೇ ಶನಿವಾರ ಸಾಯಂಕಾಲ 4-00 ಗಂಟೆಗೆ ಯಲ್ಲಪ್ಪ ದೊಡ್ಡ ಹನುಮಂತಪ್ಪ ತಳವಾರ (KSRTC) ಇವರ ಮನೆಯಿಂದ ತೇರಿನ ಕಳಸದ ಮೆರವಣಿಗೆ ನೆರವೇರುವುದು..

ದಿನಾಂಕ: 13-04-2021ನೇ ಮಂಗಳವಾರ ಬೆಳಿಗ್ಗೆ 
ಶ್ರೀ ಸದ್ಗುರು ಶಿವಯೋಗಿ ಹಾಲೇಶ್ವರರ ಕರ್ತೃುಗದ್ದುಗಿಗೆ ಮಹಾರುದ್ರಾಭಿಷೇಕ ತದನಂತರ 
11:45 ಕ್ಕೆ ಸಾಮೂಹಿಕ ವಿವಾಹಗಳು ಜರುಗುವವು. ರಾತ್ರಿ 10:30 ಕೈ ಮುಳ್ಳುಗದ್ದುಗೆ  ಮಹೋತ್ಸವ ನೆರವೇರುವುದು. 

ದಿನಾಂಕ: 14-04-2021ನೇ ಬುಧವಾರ ಬೆಳಿಗ್ಗೆ 10-30 ಕ್ಕೆ ಮಹಾಲಿಂಗನ ಗೌಡರ ಹಳೆಮನೆ ಇವರ ಮನೆಗೆ 
ಶ್ರೀಗಳ ಸವಾರಿ ಭಿನ್ನ,
ನಾಗಪ್ಪ ಹರ್ತಿ ಇವರ ಮನೆಗೆ ತೇಜಿ ಭಿನ್ನ ಸಾಯಂಕಾಲ 
4-00 ಗಂಟೆಗೆ ರಥೋತ್ಸವ ಜರಗುವುದು
ಹಾಗೂ ರಾತ್ರಿ 8-00 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು. 

ದಿನಾಂಕ: 15-04-2021ನೇ ಗುರುವಾರ ಬೆಳಿಗ್ಗೆ 7:00 ಗಂಟೆಗೆ ದೀಕ್ಷಾ ಹಾಗೂ ಆಯ್ಯಚಾರ ಕಾರ್ಯಕ್ರಮ


ಸಾಯಂಕಾಲ 6:00 ಗಂಟೆಗೆ ಕಡುಬಿನ ಕಾಳಗ ಜರುಗುವುದು.


ಈ ಎಲ್ಲ ಕಾರ್ಯಕ್ರಮಗಳು ಡೋಣಿ ಮತ್ತು ಡೋಣಿತಾಂಡಾದ ಸಮಸ್ತ ಸದ್ಭಕ್ತರಿಂದ


ಹಾಗೂ ಶ್ರೀ ಶಕ್ತಿ ಸಂಘಗಳು, ಯುವಕ ಮಂಡಳಿಗಳು ಭಜನಾ ಸಂಘಗಳು ಇವರಿಂದ ನೆರವೇರುವುದು, 
ಸ್ವಾಗತ ಕೋರುವವರು ಶ್ರೀ ಹಾಲೇಶ್ವರ ದೇವಸ್ಥಾನ ಮತ್ತು ಭಜನಾ ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು.


ವಿಶೇಷ ಕಾರ್ಯಕ್ರಮಗಳು :

ದಿನಾಂಕ:- 14-04-2021 ನೇ ಬುಧವಾರ ಜಂಗಿ ನಿಕಾಲಿ ಕುಸ್ತಿ ಮತ್ತು ಪರಿಸರ ದೀಕ್ಷೆ ಕಾರ್ಯಕ್ರಮ ಜರಗುವುದು.ನಂತರ ರಾತ್ರಿ
10-00 ಘಂಟೆಗೆ ಶ್ರೀ ಶಿವಪಾರ್ವತಿ ನಾಟ್ಯ ಸಂಘದವರಿಂದ
ಕಿತ್ತೂರಿನ ಹುಲಿ ಅರ್ಥಾತ್ ಮರಳಿ ಜನಿಸಿದ ರಾಯಣ್ಣ ಸಾಮಾಜಿಕ ನಾಟಕವನ್ನು ಪ್ರದರ್ಶಿಸಲಾಗುವುದು.
15-04-2021 ನೇ ಗುರುವಾರ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕ ಡೋಣಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ನೇತೃತ್ವದಲ್ಲಿ ಸಾಯಂಕಾಲ 6-00 ಘಂಟಿಗೆ ಕನ್ನಡ ಉತ್ಸವ ಮತ್ತು ಪರಿಸರ ದೀಕ್ಷೆ ಕಾರ್ಯಕ್ರಮ ಜರಗುವುದು.
ದಿನಾಂಕ:- 16-04-2021 ನೇ ಶುಕ್ರವಾರ  ರಾತ್ರಿ 10-30 ಘಂಟೆಗೆ ಶ್ರೀ ಮರುಳ ಸಿದ್ಧೇಶ್ವರ ನಾಟ್ಯ ಸಂಘ ಇವರಿಂದ
ಚಿನ್ನದ ಗೋಬೆ ಸಾಮಾಜಿಕ ನಾಟಕವನ್ನು ಪ್ರದರ್ಶಿಸಲಾಗುವುದು.

ಸಾಮೂಹಿಕ ವಿವಾಹ ನೋಂದಣಿಗಾಗಿ ಸಂಪರ್ಕಿಸಿ
ಶರಣಪ್ಪ ಜತ್ಲಿ : 9008697905 
ಎಸ್.ಎಚ್.ಸಂದಿಗೌಡ್ರು : 7026181982
ಅಶೋಕ ಹೊಸಪೇಟೆ : 8197502558
ವಿನಾಯಕ ಬೆಳ್ಳಿ : 9731530273
ಮಂಜುನಾಥ ತಳವಾರ್ : 6362476781
ಶಂಕರಗೌಡ ಹೊಸಮನಿ:9740622928 
ಸಲ್ಮಾನ್ ಚಿಕ್ಕೋಪ್ಪ: 8105253190
ರಮೇಶ್ ಗಾಳಪ್ಪನವರ : 7353437419
ರವಿ ಈಳಿಗೇರೆ:-9845308808
ಕಾಸೀಮ್ ಕಾಗದಗಾರ:6361785061

ದಾಸೋಹ ಸೇವಾ ಗ್ರಾಮಗಳು ಡೋಣಿ,ಡೋಣಿತಾಂಡಾ,ದಿಂಡೂರು,ಕದಾಂಪೂರ,ಚುರ್ಚಹಾಳ,ಬೂದಿಹಾಳ,ಕೂರ್ಲಹಳ್ಳಿ,ಬೀಡನಾಳ,ಮುಷ್ಠಿಕೊಪ್ಪ,ಬಸಾಪೂರ,ವಿರುಪಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳು.

*ಸಕಲ ಭಕ್ತಾದಿಗಳಲ್ಲಿ ವಿನಂತಿಸುವುದೇನೆಂದರೆ ಮಾಸ್ಕ್ ಧರಿಸಿ ಸಮಾಜಿಕ ಅಂತರವನ್ನು ಕಾಯ್ದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ.
ಸಮಸ್ತ ಮನುಕುಲಕ್ಕೆ
ಹೊಸ ದಿನ ಹೊಸತನ ತರಲಿ
ಸಿಹಿಯಾದ ಬೆಲ್ಲ ಕಹಿಯಾದ ಬೇವು ಆರೋಗ್ಯ ಇಮ್ಮಡಿಯಾಗಲಿ ಹೊಸ ಯುಗಾದಿ ಆನಂದ ತರಲಿ.
ನವ ವಸಂತದ(ಯುಗದಿ) ಹಬ್ಬದ ಶುಭಾಶೀರ್ವಾದಗಳು. 

ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿ ಮಹಾಸಂಸ್ಥನಮಠ ಹಿರೇಹಡಗಲಿ 

ಹಾಲಸ್ವಾಮಿ ಮಠದ ಭಕ್ತರು 

Halaswamy Math

ಸಂಸ್ಕೃತಿ ಉಳಿವಿಗೆ ಜನಪದರ ಕೊಡುಗೆ ಅಪಾರ ಡೋಣಿಯಲ್ಲಿ ರಾಜ್ಯಮಟ್ಟದ ಸಾಂಸ್ಕೃತಿಕ ಹಬ್ಬ-2021 ಕಾರ್ಯಕ್ರಮ ಉದ್ಘಾಟನೆ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶ್ರೀ ಸದ್ಗುರು ಶಿವಯೋಗಿ ಹಾಲಸೋಮೇಶ್ವರ ಮಹಾಸ್ವಾಮಿಗಳವರ 26ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ "ಪೂರ್ವ ಸಿದ್ಧತಾ ಸಭೆ"

 ಶ್ರೀ ಸದ್ಗುರು ಶಿವಯೋಗಿ ಹಾಲಸೋಮೇಶ್ವರ ಮಹಾಸ್ವಾಮಿಗಳವರ 26ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ  "ಪೂರ್ವ ಸಿದ್ಧತಾ ಸಭೆ" ಶ್ರೀಮಠದ ಭಕ್ತಾಭಿಮಾನಿಗಳೇ, ದಿ,30/03/2025 ನೇ ರವಿವಾರ ರಿಂದ , ದಿ,1,042025 ನೇ ಮಂಗಳವಾರ ನಡೆಯುವ ಶ್ರೀ ಗುರು ಹಾಲಸೋಮೇಶ್ವರ  ಸಾನಿಧ್ಯದಲ್ಲಿ ನಾಡಿನ ಹರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ರಾಜಕೀಯ ಗಣ್ಯರ ಉಪಸ್ಥಿತಿಯಲ್ಲಿ ಮತ್ತು ಶ್ರೀ ಮಠದ ಸಮಸ್ತ ಸದ್ಭಕ್ತರ ಸೇವೆ ಸಹಕಾರದೊಂದಿಗೆ ಪ್ರತಿ ವರ್ಷದ ಪದ್ದತಿಯಂತೆ ಶ್ರೀ ಗುರು ಹಾಲಸ್ವಾಮಿ ಮಠದ ಪರಂಪರೆಯ ಜಾತ್ರೋತ್ಸವ ,ಧರ್ಮ ಜಾಗೃತಿ ಸಮಾರಂಭನಡೆಸಬೇಕೆನ್ನುವ ವಿಚಾರವನ್ನು ಈಗಾಗಲೇ ಯುಗಾದಿ ಪಾಂಡ್ಯ ಅಮವಾಸ್ಯೆ ಶುಭದಿನ ಎಲ್ಲಾ ಸದ್ಭಕ್ತರಿಗೆ ತಿಳಿಸಿದಂತೆ ದಿನಾಂಕ ಮತ್ತು ಸಮಾರಂಭ ಪತ್ರಿಕೆ ತಯಾರಿಸಲಾಗಿದೆ. ಸಮಿತಿಯ ಎಲ್ಲಾ ಪದಾಧಿಕಾರಿಗಳು ಸಮಸ್ತ ಸದ್ಭಕ್ತರು ಸಮಯಕ್ಕೆ ಸರಿಯಾಗಿ ಆಗಮಿಸಿ, ಕಾರ್ಯಕ್ರಮದ ಸಲಹೆ ಸೂಚನೆಗಳನ್ನು ನೀಡಬೇಕೆಂದು ಈ ಮೂಲಕ ಉಭಯ ಶ್ರೀಗಳ ಮಹಾಸ್ವಾಮಿಗಳವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ತಮ್ಮಲ್ಲಿ ತಿಳಿಸುತ್ತಿದ್ದೆವೆ. ಸಭೆಯ ದಿನಾಂಕ: 20.02-2025ನೇ   ಮತ್ತು 21-02-2925 ಸಮಯ: ಸಂಜೆ 5:10  ಸ್ಥಳ:- ಹಾಲೇಶ್ವರ ದೇವಸ್ಥಾನ  ಇಂತಿ ತಮ್ಮ ವಿಶ್ವಾಸಿ ಶ್ರೀ ಹಾಲೇಶ್ವರ ಭಜನಾ ಸಂಘ ಶ್ರೀ ಹಾಲೇಶ್ವರ ದೇವಸ್ಥಾನ ಸೇವಾ ಸಮಿತಿ(ರಿ)ಡೋಣಿ

Doni Halaswamy Jatre Mahotsava-2025 ಡೋಣಿ ಹಾಲಸ್ವಾಮಿಜೀ ಜಾತ್ರೆ ಮಹೋತ್ಸವ ೨೦೨೫

ಜಾತ್ರಾ  ಕಾರ್ಯಕ್ರಮದ ಆಹ್ವಾನ ಪತ್ರಿಕೆ ಗದಗ ಜಿಲ್ಲಾ ಮುಂಡರಗಿ ತಾಲೂಕು ಡೊಣಿ ಹಾಗೂ ಡೋಣಿತಾಂಡಾ ಗ್ರಾಮದ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳವರ 26ನೇ ವರ್ಷದ ಜಾತ್ರಾ ಮಹೋತ್ಸವ ಮತ್ತು ಧರ್ಮಸಭೆ, ಸಾಮೂಹಿಕ ವಿವಾಹಗಳು, ದೀಕ್ಷಾ, ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಆಹ್ವಾನ ಪತ್ರಿಕೆ. ದಿನಾಂಕ 20.03.2025ನೇ ಗುರುವಾರರಂದು ರಾತ್ರಿ 8:00 ಕ. ಗ್ರಾಮದ ಸಕಲ ಸದ್ಭಕ್ತರಿಂದ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಈ ವರ್ಷದ ಹಾಲಪ್ಪಜ್ಜನ ಜಾತ್ರೆಯ ರಣಗಂಬ ಸ್ಥಾಪಿಸುವ ಮೂಲಕ ವಿದ್ಯುಕ್ತವಾಗಿ ಜಾತ್ರಾ ವಿಧಿ ವಿಧಾನಗಳು ಆರಂಭವಾಗುತ್ತವೆ. ರಣಗಂಬ  ದಿನಾಂಕ: 27-03-2025ನೇ ಗುರುವಾರರಂದು ಸಾಯಂಕಾಲ 4-00 ಗಂಟೆಗೆ ಶ್ರೀ ಯಲ್ಲಪ್ಪ ದೊಡ್ಡ ಹನುಮಂತಪ್ಪ ತಳವಾರ(ksrtc) ಇವರ ಮನೆಯಿಂದ ತೇರಿನ ಕಳಸದ ಮೆರವಣಿಗೆ ನೆರವೇರುವುದು. ದಿನಾಂಕ: 30-03-2025ನೇ ರವಿವಾರದಂದು ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಸದ್ಗುರು ಶಿವಯೋಗಿ ಹಾಲೇಶ್ವರರ ಕರ್ತೃ ಗದ್ದುಗಿಗೆ ಮಹಾರುದ್ರಾಭಿಷೇಕ.  ತದನಂತರ ಬೆಳಿಗ್ಗೆ 7:00 ಗಂಟೆಗೆ ದೀಕ್ಷಾ  ಹಾಗೂ ಅಯ್ಯಾಚಾರ ಕಾರ್ಯಕ್ರಮ,  ಶ್ರೀ ಷ||ಬ್ರ ಮರುಳಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ಶ್ರೀಸಿದ್ದೇಶ್ವರ ಸಂಸ್ಥಾನ ಕಟ್ಟಿಮನಿ ಹಿರೇಮಠ,ಅಳವಂಡಿ  ಇವರ ನೇತೃತ್ವದಲ್ಲಿ ಜರುಗುವುದು. 11:45 ಕ್ಕೆ ಸಾಮೂಹಿಕ ವಿವಾಹಗಳು ಜರುಗುವವು. ರಾತ್ರಿ 10:30 ಕ್ಕೆ ಮುಳ್ಳುಗದ್ದುಗೆ ಮಹೋತ್ಸವ ನೆರವೇರ...

Doni Halaswamy Jatre Mahotsava-2024 ಡೋಣಿ ಹಾಲಸ್ವಾಮಿಜೀ ಜಾತ್ರೆ ಮಹೋತ್ಸವ ೨೦೨೪

  ಗದಗ ಜಿಲ್ಲಾ ಮುಂಡರಗಿ ತಾಲೂಕು ಡೊಣಿ ಹಾಗೂ ಡೋಣಿತಾಂಡಾ ಗ್ರಾಮದ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳವರ 25ನೇ ವರ್ಷದ ರಜತ ಮಹೋತ್ಸವ ಮತ್ತು ಧರ್ಮಸಭೆ ಕಾರ್ಯಕ್ರಮದ  ಆಹ್ವಾನ ಪತ್ರಿಕೆ.                                   ಕಾರ್ಯಕ್ರಮಗಳು ದಿನಾಂಕ: 06-04-2024ನೇ ಶನಿವಾರ ಸಾಯಂಕಾಲ 4-00 ಗಂಟೆಗೆ ಯಲ್ಲಪ್ಪ ದೊಡ್ಡ ಹನುಮಂತಪ್ಪ ತಳವಾರ (KSRTC)  ಇವರ ಮನೆಯಿಂದ ತೇರಿನ ಕಳಸದ ಮೆರವಣಿಗೆ ನೆರವೇರುವುದು.. ದಿನಾಂಕ: 09-04-2024ನೇ ಮಂಗಳವಾರದಂದು ಬ್ರಾಹ್ಮೀ ಮುಹೂರ್ತದಲ್ಲಿ  ಶ್ರೀ ಸದ್ಗುರು ಶಿವಯೋಗಿ ಹಾಲೇಶ್ವರರ  ಕರ್ತೃುಗದ್ದುಗಿಗೆಮೂರ್ತಿಗೆ  ಮಹಾರುದ್ರಾಭಿಷೇಕ ತದನಂತರ ಬೆಳಿಗ್ಗೆ 7:00 ಗಂಟೆಗೆ ದೀಕ್ಷಾ ಹಾಗೂ ಅಯ್ಯಾಚಾರ ಕಾರ್ಯಕ್ರಮ ಶ್ರೀ ಷ.ಬ್ರ ಮರುಳಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ಶ್ರೀ ಸಿದ್ಧೇಶ್ವರ ಸಂಸ್ಥಾನ ಕಟ್ಟಿಮನಿ ಹಿರೇಮಠ,ಅಳವಂಡಿ. ಇವರ ನೇತೃತ್ವದಲ್ಲಿ ಜರುಗುವುದು. 11:45 ಕ್ಕೆ ಸಾಮೂಹಿಕ ವಿವಾಹಗಳು ಜರುಗುವವು. ರಾತ್ರಿ 10:30 ಕ್ಕೆ ಮುಳ್ಳು ಗದ್ದುಗೆ ಮಹೋತ್ಸವ ನೆರವೇರುವುದು.  ದಿನಾಂಕ: 10-04-2024ನೇ ಬುಧವಾರದಂದು ಬೆಳಗ್ಗೆ  1...