ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಆಗಸ್ಟ್, 2021 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಡೋಣಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ

ಗದಗ ಜಿಲ್ಲೆ  ಮುಂಡರಗಿ ತಾಲೂಕು ಡೋಣಿ ಗ್ರಾಮ ದಲ್ಲಿ  ದಿನಾಂಕ:18-8-2021 ರಂದು ತಾಯಿ ನಾಡಿಗಾಗಿ ತನ್ನ ಪ್ರಾಣತ್ಯಾಗ ಮಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮವು ಜರಗುವುದು ಸರ್ವರಿಗೂ ಆದರದ ಸ್ವಾಗತ. 💐 ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು  ಸಂಗೊಳ್ಳಿ ರಾಯಣ್ಣ ಗ್ರೂಪ್  ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆ  ಕರ್ನಾಟಕ Official  Sangolli Rayanna  ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿ ಮಹಾಸಂಸ್ಥನಮಠ ಹಿರೇಹಡಗಲಿ  ಹಾಲಸ್ವಾಮಿ ಮಠದ ಭಕ್ತರು