ಗದಗ ಜಿಲ್ಲಾ ಮುಂಡರಗಿ ತಾಲೂಕು ಡೊಣಿ ಹಾಗೂ ಡೋಣಿತಾಂಡಾ ಗ್ರಾಮದ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳವರ 23ನೇ ವರ್ಷದ ಜಾತ್ರಾ ಮಹೋತ್ಸವ ಮತ್ತು ಧರ್ಮಸಭೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ.
ಕಾರ್ಯಕ್ರಮಗಳು
ದಿನಾಂಕ: 23-03-2022ನೇ ಬುಧವಾರ ಬೆಳಿಗ್ಗೆ ಮಹಾರುದ್ರ ಹೋಮ ಶ್ರೀ ಹಾಲೇಶ್ವರ ಭಜನಾ ಸಂಘದವರಿಂದ ನೆರವೇರುವುದು.
ದಿನಾಂಕ: 24/03/2022 ಗುರುವಾರ ರಂದು ಅಶೋಕ್ ಆಸ್ಪತ್ರೆ ವತಿಯಿಂದ ಶ್ರೀ ಹಾಲೇಶ್ವರ ದೇವಸ್ಥಾನದಲ್ಲಿ ಉಚಿತ ಕಣ್ಣು ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರ.
ದಿನಾಂಕ: 30-03-2022ನೇ ಬುಧವಾರ ಸಾಯಂಕಾಲ 4-00 ಗಂಟೆಗೆ ಯಲ್ಲಪ್ಪ ದೊಡ್ಡ ಹನುಮಂತಪ್ಪ ತಳವಾರ (KSRTC) ಇವರ ಮನೆಯಿಂದ ತೇರಿನ ಕಳಸದ ಮೆರವಣಿಗೆ ನೆರವೇರುವುದು..
ದಿನಾಂಕ: 01-04-2022ನೇ ಶುಕ್ರವಾರದಂದು ಸಾಯಂಕಾಲ 4-00 ಗಂಟೆಗೆ ಶ್ರೀ ಮರುಳಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ಶ್ರೀಸಿದ್ದೇಶ್ವರ ಸಂಸ್ಥಾನ ಕಟ್ಟಿ ಮನಿ ಹಿರೇಮಠ,ಅಳವಂಡಿ ಇವರ ಅಡ್ಡಪಲ್ಲಕ್ಕಿ ಉತ್ಸವ ಮತ್ತು ಧರ್ಮಸಭೆ ಕಾರ್ಯಕ್ರಮಗಳು.
ದಿನಾಂಕ: 02-04-222ನೇ ಶನಿವಾರದಂದು ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ಸದ್ಗುರು ಶಿವಯೋಗಿ ಹಾಲೇಶ್ವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಶ್ರೀಹಾಲಶಂಕರ ಅನಾಥಾಶ್ರಮ ಮತ್ತು ವೃದ್ಧಾಶ್ರಮ ಉದ್ಘಾಟನಾ ಸಮಾರಂಭ. ಬೆಳಗ್ಗೆ 7:00 ಗಂಟೆಗೆ ದೀಕ್ಷಾ ಹಾಗೂ ಅಯ್ಯಾಚಾರ ಕಾರ್ಯಕ್ರಮ ತದನಂತರ 11:45 ಕ್ಕೆ ಸಾಮೂಹಿಕ ವಿವಾಹಗಳು ಜರುಗುವವು. ರಾತ್ರಿ 10:30 ಕ್ಕೆ ಮುಳ್ಳು ಗದ್ದುಗೆ ಮಹೋತ್ಸವ ನೆರವೇರುವುದು.
ದಿನಾಂಕ: 03-04-2022ನೇ ರವಿವಾರದಂದು ಬೆಳಗ್ಗೆ 10-30 ಕ್ಕೆ ಶ್ರೀ ಮಹಾಲಿಂಗನಗೌಡರ ಹಳೆಮನೆ ಇವರ ಮನೆಗೆ ಶ್ರೀಗಳ ಸವಾರಿ ಭಿನ್ನ, ಶ್ರೀ ನಾಗಪ್ಪ ಹರ್ತಿ ಇವರ ಮನೆಗೆ ತೇಜಿ ಭಿನ್ನ ಸಾಯಂಕಾಲ 4-00 ಗಂಟೆಗೆ ಮಹಾರಥೋತ್ಸವ ಜರಗುವುದು
ಮತ್ತು 6-00 ಗಂಟೆಗೆ ಹಾಗೂ ರಾತ್ರಿ 8-00 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು
ದಿನಾಂಕ: 04-04-2022 ನೇ ಸೋಮವಾರದಂದು ಸಾಯಂಕಾಲ 6:00 ಗಂಟೆಗೆ ಕಡುಬಿನ ಕಾಳಗ ಜರುಗುವುದು.
ಈ ಎಲ್ಲ ಕಾರ್ಯಕ್ರಮಗಳು ಡೋಣಿ ಮತ್ತು ಡೋಣಿತಾಂಡಾದ ಸಮಸ್ತ ಸದ್ಭಕ್ತರಿಂದ
ಹಾಗೂ ಶ್ರೀ ಶಕ್ತಿ ಸಂಘಗಳು, ಯುವಕ ಮಂಡಳಿಗಳು ಭಜನಾ ಸಂಘಗಳು ಇವರಿಂದ ನೆರವೇರುವುದು,
ಸ್ವಾಗತ ಕೋರುವವರು ಶ್ರೀ ಹಾಲೇಶ್ವರ ದೇವಸ್ಥಾನ ಮತ್ತು ಭಜನಾ ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು.
*ಸಾಮೂಹಿಕ ವಿವಾಹ ನೋಂದಣಿಗಾಗಿ ಸಂಪರ್ಕಿಸಿ*
ಶರಣಪ್ಪ ಜತ್ಲಿ : 9008697905
ಎಸ್.ಎಚ್.ಸಂದಿಗೌಡ್ರು : 7026181982
ಅಶೋಕ ಹೊಸಪೇಟೆ : 8197502558
ವಿನಾಯಕ ಬೆಳ್ಳಿ : 9731530273
ಮಂಜುನಾಥ ತಳವಾರ್ : 6362476781
ಶಂಕರಗೌಡ ಹೊಸಮನಿ:9740622928
ಸಲ್ಮಾನ್ ಚಿಕ್ಕೋಪ್ಪ: 8105253190
ರಮೇಶ್ ಗಾಳಪ್ಪನವರ : 7353437419
ರವಿ ಈಳಿಗೇರೆ: 9845308808
ರಮೇಶ್ ಗಾಳಪ್ಪನವರ : 7353437419
ರವಿ ಈಳಿಗೇರೆ: 9845308808
ಕಾಸೀಮ್ ಕಾಗದಗಾರ:6361785061
ಲಕ್ಷ್ಮಣ,ಕೆ.ತಳವಾರ : 8970318372
* ದಾಸೋಹ ಸೇವಾ ಗ್ರಾಮಗಳು *
ಡೋಣಿ,ಡೋಣಿತಾಂಡಾ,ದಿಂಡೂರು,ಕದಾಂಪೂರ,ಚುರ್ಚಹಾಳ,ಬೂದಿಹಾಳ,ಕೂರ್ಲಹಳ್ಳಿ,ಬೀಡನಾಳ,ಮುಷ್ಠಿಕೊಪ್ಪ,ಬಸಾಪೂರ,ವಿರುಪಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಕುರ್ಲಹಳ್ಳಿ ಗ್ರಾಮಸ್ಥರು
ಬಸಾಪೂರ ಗ್ರಾಮಸ್ಥರು
ಬೀಡನಾಳ ಗ್ರಾಮಸ್ಥರು
ಮುಷ್ಠಿಕೊಪ್ಪ ಗ್ರಾಮಸ್ಥರು
ಬೂದಿಹಾಳ ಗ್ರಾಮಸ್ಥರು
ಗದಗ ಜಿಲ್ಲಾ, ಮುಂಡರಗಿ ತಾಲೂಕು ಡೋಣಿ ಗ್ರಾಮದಲ್ಲಿ
ಈ ವರ್ಷದ ಹಾಲಪ್ಪಜ್ಜನ ಜಾತ್ರೆಯ
ರಣಗಂಭ ಸ್ಥಾಪಿಸುವ ಮೂಲಕ ವಿಧ್ಯುಕ್ತವಾಗಿ ಜಾತ್ರಾ ವಿಧಿವಿಧಾನಗಳು ಆರಂಭವಾಗುತ್ತವೆ.
ದಿನಾಂಕ: 23-03-2022 ನೇ ರಾತ್ರಿ 8:00 ಗಂಟೆಗೆ ಪೂಜಾ ಕಾರ್ಯಕ್ರಮ ಗ್ರಾಮದ ಸಕಲ ಸದ್ಭಕ್ತರಿಂದ ನೆರವೇರುತ್ತದೆ. 💐
ಹಾಲಸ್ವಾಮಿ ಮಠದ ಭಕ್ತರು
ಡೋಣಿ ಹಾಲಸ್ವಾಮಿಜೀ ಜಾತ್ರೆ ಕಾರ್ಯಕ್ರಮ - 2022
Sri Sadguru Shivayogi Halasomeshwara Maha Swamiji.Doni
ಸಮಸ್ತ ಮನುಕುಲಕ್ಕೆ
ಹೊಸ ದಿನ ಹೊಸತನ ತರಲಿ
ಸಿಹಿಯಾದ ಬೆಲ್ಲ ಕಹಿಯಾದ ಬೇವು ಆರೋಗ್ಯ ಇಮ್ಮಡಿಯಾಗಲಿ ಹೊಸ ಯುಗಾದಿ ಆನಂದ ತರಲಿ.
ನವ ವಸಂತದ(ಯುಗದಿ) ಹಬ್ಬದ ಶುಭಾಶೀರ್ವಾದಗಳು.
ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿ ಮಹಾಸಂಸ್ಥನಮಠ ಹಿರೇಹಡಗಲಿ
ಹಾಲಸ್ವಾಮಿ ಮಠದ ಭಕ್ತರು
Halaswamy Math
*ಸಕಲ ಭಕ್ತಾದಿಗಳಲ್ಲಿ ವಿನಂತಿಸುವುದೇನೆಂದರೆ ಮಾಸ್ಕ್ ಧರಿಸಿ ಸಮಾಜಿಕ ಅಂತರವನ್ನು ಕಾಯ್ದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ.
ಶ್ರೀ ಹಾಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಉಚಿತ ಕಣ್ಣು ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಕಾರ್ಯಕ್ರಮದಲ್ಲಿ 356 ಜನ ತಪಾಸಣೆ ಮಾಡಿ 82 ಜನರನ್ನು ಕಣ್ಣು ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದು ಈ ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲಾ ಗ್ರಾಮದ ಹಿರಿಯರಿಗೆ ಶುಭಾರ್ಶಿವಾದಗಳು
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ