ವಿಷಯಕ್ಕೆ ಹೋಗಿ

Doni Halaswamy Jatre Mahotsava-2023 ಡೋಣಿ ಹಾಲಸ್ವಾಮಿಜೀ ಜಾತ್ರೆ ಮಹೋತ್ಸವ ೨೦೨೩

 ಗದಗ ಜಿಲ್ಲಾ ಮುಂಡರಗಿ ತಾಲೂಕು ಡೊಣಿ ಹಾಗೂ ಡೋಣಿತಾಂಡಾ ಗ್ರಾಮದ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳವರ 24ನೇ ವರ್ಷದ ಜಾತ್ರಾ ಮಹೋತ್ಸವ ಮತ್ತು ಧರ್ಮಸಭೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ.

  
ಮಹಾರಥೋತ್ಸವ



ಕಾರ್ಯಕ್ರಮಗಳು

ದಿನಾಂಕ: 19-03-2023ನೇ ರವಿವಾರ ಸಾಯಂಕಾಲ 4-00 ಗಂಟೆಗೆ ಯಲ್ಲಪ್ಪ ದೊಡ್ಡ ಹನುಮಂತಪ್ಪ ತಳವಾರ (KSRTC) ಇವರ ಮನೆಯಿಂದ ತೇರಿನ ಕಳಸದ ಮೆರವಣಿಗೆ ನೆರವೇರುವುದು..
ದಿನಾಂಕ: 22-03-2023ನೇ ಭುದವಾರದಂದು ಬ್ರಾಹ್ಮೀ ಮುಹೂರ್ತದಲ್ಲಿ 
ಶ್ರೀ ಸದ್ಗುರು ಶಿವಯೋಗಿ ಹಾಲೇಶ್ವರರ  ಕರ್ತೃುಗದ್ದುಗಿಗೆಮೂರ್ತಿಗೆ  ಮಹಾರುದ್ರಾಭಿಷೇಕ ತದನಂತರ  
11:45 ಕ್ಕೆ ಸಾಮೂಹಿಕ ವಿವಾಹಗಳು ಜರುಗುವವು. ರಾತ್ರಿ 10:30 ಕ್ಕೆ ಮುಳ್ಳು ಗದ್ದುಗೆ ಮಹೋತ್ಸವ ನೆರವೇರುವುದು. 

ದಿನಾಂಕ: 23-03-2023ನೇ ಗುರುವಾರದಂದು ಬೆಳಗ್ಗೆ 7:00 ಗಂಟೆಗೆ ದೀಕ್ಷಾ ಹಾಗೂ ಅಯ್ಯಾಚಾರ ಕಾರ್ಯಕ್ರಮ ಶ್ರೀ ಷ.ಬ್ರ ಮರುಳಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ಶ್ರೀ ಸಿದ್ಧೇಶ್ವರ ಸಂಸ್ಥಾನ ಕಟ್ಟಿಮನಿ ಹಿರೇಮಠ,ಅಳವಂಡಿ. ಇವರ ನೇತೃತ್ವದಲ್ಲಿ ಜರುಗುವುದು. 10:30ಕ್ಕೆ ಶ್ರೀ ಮಹಾಲಿಂಗನಗೌಡರ ಹಳೇಮನಿ ಇವರ ಮನೆಗೆ ಶ್ರೀಗಳ ಸವಾರಿ ಭಿನ್ನ, ಶ್ರೀ ನಾಗಪ್ಪ ಹರ್ತಿ ಇವರ ಮನೆಗೆ ತೇಜಿ ಭಿನ್ನ ಸಾಯಂಕಾಲ 4-30ಕ್ಕೆ ಗಂಟೆಗೆ "ಮಹಾರಥೋತ್ಸವ" ಜರಗುವುದು
ಮತ್ತು 6-00 ಗಂಟೆಗೆ  ಹಾಗೂ ರಾತ್ರಿ 8-00 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಮತ್ತು ರಾತ್ರಿ:10 ಕ್ಕೆ ಶ್ರೀ ಮಾರುತಿ ವೀರಭದ್ರೇಶ್ವರ ನಾಟ್ಯ ಸಂಘ ಡೋಣಿ ಇವರ ವತಿಯಿಂದ "ಹುತ್ತದಲ್ಲಿ ಕೈ ಇಟ್ಟ ಮುತ್ತೈದೆ ಅರ್ಥಾತ್ ಮಾಂಗಲ್ಯ ಉಳಿಸಿದ ಮೈದುನ" ಎಂಬ ಸಾಮಾಜಿಕ ನಾಟಕ ಜರುಗುವವು. 

ದಿನಾಂಕ: 24-03-2023 ನೇ ಶುಕ್ರವಾರದಂದು ಸಾಯಂಕಾಲ 6:00 ಗಂಟೆಗೆ ಕಡುಬಿನ ಕಾಳಗ ತದನಂತರ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕ ಇವರ ಆಶ್ರಯದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯ ಮಟ್ಟದ ಹೊನಲು ಬೆಳಕಿನ ಟಗರಿನ ಕಾಳಗ ಜರುಗುವುದು. ತದನಂತರ
ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಗಳ ಸ್ಪರ್ಧೆ ಜರುಗುವುದು.

ವಿ.ಸೂ: ರಾಜ್ಯ ಮಟ್ಟದ ಚಕ್ಕಡಿ ಓಡಿಸುವ ಪಂದ್ಯಾವಳಿಗಳು ಜರಗುತ್ತವೆ.

ವಿ.ಸೂ ಬಾಲ್ಯ ವಿವಾಹ ಹಾಗೂ ಮರು ವಿವಾಹ ಅವಕಾಶ ಇರುವುದಿಲ್ಲ ನೋಂದಣಿಗೆ ಕೊನೆಯ ದಿನಾಂಕ: 15-03-2023
*ಸಾಮೂಹಿಕ ವಿವಾಹ ನೋಂದಣಿಗಾಗಿ ಸಂಪರ್ಕಿಸಿ*
ಶರಣಪ್ಪ ಜತ್ಲಿ : 9008697905 , ಎಸ್.ಎಚ್.ಸಂದಿಗೌಡ್ರು : 7026181982 
ಶಂಕರಗೌಡ ಹೊಸಮನಿ:9740622928, ವಿನಾಯಕ ಬೆಳ್ಳಿ : 9731530273
ಮಂಜುನಾಥ ತಳವಾರ್ : 6362476781, ಅಶೋಕ ಹೊಸಪೇಟೆ : 8197502558
ಸಲ್ಮಾನ್ ಚಿಕ್ಕೋಪ್ಪ: 8105253190, ರಮೇಶ್ ಗಾಳಪ್ಪನವರ : 7353437419
ಕಾಸೀಮ್ ಕಾಗದಗಾರ:6361785061

ದಾಸೋಹ ಸೇವೆ ಗ್ರಾಮಗಳು:  ಡೋಣಿ ಹಾಗೂ ಡೋಣಿ ತಾಂಡ, ಕದಾಂಪುರ, ಚುರ್ಚಿಹಾಳ, ಹೊಸಡಂಬಳ, ಅತ್ತಿಕಟ್ಟಿ, ಯಕ್ಲಾಸಪುರ, ಕೊರ್ಲಹಳ್ಳಿ, ಬೀಡನಾಳ ಹಾಗೂ ಬೀಡನಾಳ ತಾಂಡ, ಬೂದಿಹಾಳ, ಬೆಣ್ಣಿಹಳ್ಳಿ, ವಿರುಪಾಪುರ, ಮುಸ್ಠಿಕೊಪ್ಪ, ಹಳ್ಳಿಕೇರಿ, ದಿಂಡೂರ, ಬಸಾಪುರ, ತಿಪ್ಪಾಪುರ, ಹಾಗೂ ಸುತ್ತ ಮುತ್ತಲಿನ ಗ್ರಾಮದವರಿಂದ

ಈ ಎಲ್ಲ ಕಾರ್ಯಕ್ರಮಗಳು ಡೋಣಿ ಮತ್ತು ಡೋಣಿತಾಂಡಾದ ಸಮಸ್ತ ಸದ್ಭಕ್ತರಿಂದ
ಹಾಗೂ ಸ್ತ್ರೀಶಕ್ತಿ ಸಂಘಗಳು, ಯುವಕ ಮಂಡಳಿಗಳು ಭಜನಾ ಸಂಘಗಳು ಇವರಿಂದ ನೆರವೇರುವುದು, 
ಸ್ವಾಗತ ಕೋರುವವರು ಶ್ರೀ ಹಾಲೇಶ್ವರ ದೇವಸ್ಥಾನ ಮತ್ತು ಭಜನಾ ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು.
ಡೋಣಿ ಗ್ರಾಮಸ್ಥರು

ಕೊರ್ಲಹಳ್ಳಿ ಗ್ರಾಮಸ್ಥರು

ಬಸಾಪುರ ಗ್ರಾಮಸ್ಥರು

ಬೀಡನಾಳ ಗ್ರಾಮಸ್ಥರು

ಮುಸ್ಠಿಕೊಪ್ಪ ಗ್ರಾಮಸ್ಥರು

ಬೂದಿಹಾಳ ಗ್ರಾಮಸ್ಥರು

ಬೀಡನಾಳ ತಾಂಡ

ತಿಪ್ಪಾಪುರ ಗ್ರಾಮಸ್ಥರು

ಬೆಣ್ಣಿಹಳ್ಳಿ

ಬೆಣ್ಣಿಹಳ್ಳಿ
ಡೋಣಿ ತಾಂಡ



ಹಾಲಸ್ವಾಮಿ ಮಠದ ಭಕ್ತರು  
ಡೋಣಿ ಹಾಲಸ್ವಾಮಿಜೀ ಜಾತ್ರೆ ಕಾರ್ಯಕ್ರಮ - 2023  
Sri Sadguru Shivayogi Halasomeshwara Maha Swamiji.Doni

ಸಮಸ್ತ ಮನುಕುಲಕ್ಕೆ ಹೊಸ ದಿನ ಹೊಸತನ ತರಲಿ
ಸಿಹಿಯಾದ ಬೆಲ್ಲ ಕಹಿಯಾದ ಬೇವು ಆರೋಗ್ಯ ಇಮ್ಮಡಿಯಾಗಲಿ 
ಹೊಸ ಯುಗಾದಿ ಆನಂದ ತರಲಿ.
ನವ ವಸಂತದ(ಯುಗದಿ) ಹಬ್ಬದ ಶುಭಾಶೀರ್ವಾದಗಳು. 

ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿ ಮಹಾಸಂಸ್ಥನಮಠ ಹಿರೇಹಡಗಲಿ 
ಹಾಲಸ್ವಾಮಿ ಮಠದ ಭಕ್ತರು 
Halaswamy Math

ಸಾಮೂಹಿಕ ವಿವಾಹದ ಅರ್ಜಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9538151001


ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕ ಇವರ ಆಶ್ರಯದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯ ಮಟ್ಟದ ಹೊನಲು ಬೆಳಕಿನ ಟಗರಿನ ಕಾಳಗ ಜರುಗುವುದು.
ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಗಳ ಸ್ಪರ್ಧೆ ಜರುಗುವುದು.

ಡೋಣಿ ಗ್ರಾಮದ ರೈತ ಬಳಗದಿಂದ
ಶ್ರೀ ಸದ್ಗುರು ಶಿವಯೋಗಿ ಹಾಲಸೋಮಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ದ್ವಿತೀಯ ಬಾರಿಗೆ ಕಾಲಿ ಬಂಡಿ ಓಡಿಸುವ ಸ್ಪರ್ಧೇ

ಗದಗ ಜಿಲ್ಲಾ ಮುಂಡರಗಿ ತಾಲೂಕು ಡೋಣಿ ಗ್ರಾಮದ
ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳವರ 24ನೇ ವರ್ಷದ ಜಾತ್ರಾ ಮಹೋತ್ಸವಕ್ಕೆ ಗ್ರಾಮದ ಸೈನಿಕರಿಂದ ಸರ್ವರಿಗೂ ಹಾರ್ದಿಕ ಸ್ವಾಗತ.
#ಹಾಲಸೋಮೇಶ್ವರ_ಸ್ವಾಮಿಗಳು  #ಹಾಲಜ್ಜನ_ಮಠ #ಡೋಣಿ  #indianarmy #ಗದಗ  #gadag #Doni_Math  #ಭಾರತೀಯ_ಸೈನಿಕರು
ಭಾವೈಕ್ಯ ರತ್ನ ಪ್ರಶಸ್ತಿ "ಅನ್ವರ್ ಹುಸೇನ್ ಗಡಾದ್ 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶ್ರೀಗುರು ಹಾಲಸ್ವಾಮಿಗಳ ಡೋಣಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ2026: ಭಕ್ತಿಯ ಪರಾಕಾಷ್ಠೆ, ಒಗ್ಗಟ್ಟಿನ ಸಂಕಲ್ಪಗ್ರಾಮದಲ್ಲಿ ಮೊಳಗಿದ ಸಡಗರದ ಕಹಳೆ.

ಶ್ರೀ ಗುರು ಹಾಲಸ್ವಾಮಿಗಳ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ: ಭಕ್ತಿಯ ಪರಾಕಾಷ್ಠೆ, ಒಗ್ಗಟ್ಟಿನ ಸಂಕಲ್ಪ ಗ್ರಾಮದಲ್ಲಿ ಮೊಳಗಿದ ಸಡಗರದ ಕಹಳೆ ಪವಿತ್ರ ಪುಣ್ಯಕ್ಷೇತ್ರದ ಆರಾಧ್ಯ ದೈವವಾದ ಶ್ರೀ ಗುರು ಹಾಲಸ್ವಾಮಿಗಳ ವಾರ್ಷಿಕ ಜಾತ್ರಾ ಮಹೋತ್ಸವದ-2026, ನಿಮಿತ್ತ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯು ಅತ್ಯಂತ ಯಶಸ್ವಿಯಾಗಿ ಜರುಗಿತು. ಭಕ್ತಿ ಮತ್ತು ಸಂಭ್ರಮದ ವಾತಾವರಣದಲ್ಲಿ ನಡೆದ ಈ ಸಭೆಯು ಗ್ರಾಮಸ್ಥರ ಒಗ್ಗಟ್ಟು ಹಾಗೂ ಶ್ರದ್ಧೆಗೆ ಸಾಕ್ಷಿಯಾಯಿತು. ಹಿರಿಯರ ಮಾರ್ಗದರ್ಶನ - ಭಕ್ತರ ಸಂಕಲ್ಪ ಸಭೆಯಲ್ಲಿ ಪಾಲ್ಗೊಂಡಿದ್ದ ಗ್ರಾಮದ ಹಿರಿಯರು ಅತ್ಯಂತ ಉತ್ಸಾಹದಿಂದ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. "ಗುರುಗಳ ಸೇವೆ ನಮ್ಮ ಭಾಗ್ಯ, ಈ ಬಾರಿಯ ಜಾತ್ರೆಯು ಇಡೀ ನಾಡೇ ಮೆಚ್ಚುವಂತೆ ನಡೆಯಬೇಕು" ಎಂದು ಆಶಿಸಿದರು. ವಿಶೇಷವಾಗಿ, ಯುವಕರು ಮತ್ತು ಹಿರಿಯರು ಎಂಬ ಭೇದವಿಲ್ಲದೆ ಎಲ್ಲರೂ "ಹೆಗಲಿಗೆ ಹೆಗಲು ಕೊಟ್ಟು" ಕಾರ್ಯನಿರ್ವಹಿಸಲು ಸನ್ನದ್ಧರಾದರು. " ಶ್ರೀ ಗುರು ಹಾಲಪ್ಪಜ್ಜನ ಈ ಬಾರಿಯ ಉತ್ಸವದಲ್ಲಿ ಯಾವುದೇ ಕುಂದು-ಕೊರತೆಗಳು ಬಾರದಂತೆ ನಾವು ನೋಡಿಕೊಳ್ಳುತ್ತೇವೆ. ಇದು ಕೇವಲ ಸಭೆಯಲ್ಲ, ಇದು ನಮ್ಮ ಭಕ್ತಿಯ ಸಂಕಲ್ಪ" ಎಂದು ಹಿರಿಯರು ಭಾವಪೂರ್ಣವಾಗಿ ನುಡಿದರು. ಶಿಸ್ತುಬದ್ಧ ಆಯೋಜನೆ ಜಾತ್ರೆಯ ಪ್ರತಿಯೊಂದು ಹಂತದಲ್ಲೂ ಅಚ್ಚುಕಟ್ಟುತನ ಕಾಯ್ದುಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು. ರಥೋತ್ಸವದ ಸಿದ್ಧತೆ: ಅಲಂಕಾರ...

​🚩 ಡೋಣಿ ಗ್ರಾಮದ ಶ್ರೀಗುರು ಹಾಲೇಶನ ರಣಗಂಬ: ಭಕ್ತಿ ಭಾವದ ವೈಭವದ ಸಂಗಮ 🚩​

​🚩 ಶ್ರೀ ಗುರು ಹಾಲೇಶನ ರಣಗಂಬ: ಭಕ್ತಿ ಭಾವದ ವೈಭವದ ಸಂಗಮ 🚩 ​ಇಂದು ನಮ್ಮ ಗ್ರಾಮದಲ್ಲಿ ಶ್ರೀ ಗುರು ಹಾಲೇಶನ ರಣಗಂಬ ಕಾರ್ಯಕ್ರಮವು ಅತ್ಯಂತ ಸಡಗರ-ಸಂಭ್ರಮದಿಂದ ಹಾಗೂ ಅತ್ಯಂತ ಅಚ್ಚುಕಟ್ಟಾಗಿ ನೆರವೇರಿತು. ಭಕ್ತಿ ಮತ್ತು ಪರಂಪರೆಯ ಈ ಸಮಾಗಮಕ್ಕೆ ಗ್ರಾಮದ ಸಮಸ್ತ ಭಕ್ತವೃಂದ ಸಾಕ್ಷಿಯಾಯಿತು. ​🥁 ಸಾಂಸ್ಕೃತಿಕ ಮೆರುಗು ​ಕಾರ್ಯಕ್ರಮಕ್ಕೆ ಕಳೆ ತಂದಿದ್ದು ಅಬ್ಬರದ ಡ್ರಮ್ ಸೆಟ್ ಮೇಳ ಮತ್ತು ನಾಡಿನ ಸಂಸ್ಕೃತಿಯ ಪ್ರತೀಕವಾದ ಡೊಳ್ಳಿನ ಮೇಳ . ತಾಳ-ಲಯಗಳ ಈ ಜುಗಲ್‌ಬಂದಿ ನೆರೆದಿದ್ದವರಲ್ಲಿ ಹೊಸ ಚೈತನ್ಯ ತುಂಬಿತು. ಇನ್ನು ಸೋಗಲದ ಆರತಿಯನ್ನು ಹಿಡಿದು ಶಿಸ್ತಿನಿಂದ ಸಾಗುತ್ತಿದ್ದ ತಾಯಂದಿರ ಪಾದಯಾತ್ರೆ ಮತ್ತು ಅವರ ಭಕ್ತಿಭಾವ ಕಾರ್ಯಕ್ರಮಕ್ಕೆ ದೈವಿಕ ಮೆರುಗನ್ನು ನೀಡಿತು. ​✨ ಪೂಜ್ಯರ ದಿವ್ಯ ಸನ್ನಿಧಿ ​ಶ್ರೀಮಠದ ಹಿರಿಯ ಪೂಜ್ಯರಾದ ಶ್ರೀ ಗುರು ಹಾಲ ಸೋಮೇಶ್ವರ ಹಾಲ ಸ್ವಾಮಿಗಳ ಆಶೀರ್ವಾದ, ಕಿರಿಯ ಪೂಜ್ಯರಾದ ಶ್ರೀ ಅಮೃತೇಶ್ವರ ಶ್ರೀಗಳ ಮಾರ್ಗದರ್ಶನ ಹಾಗೂ ಮೌನ ಋಷಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಈ ಧಾರ್ಮಿಕ ವಿಧಿವಿಧಾನಗಳು ಬಹಳ ಶ್ರದ್ಧ...

ಹಾಲಪ್ಪಜ್ಜನ ಪವಾಡ!ಕಳಸವು ರಥದತ್ತ ಸಾಗುತ್ತಿರುವಾಗ ಅನಿರೀಕ್ಷಿತವಾಗಿ ಸುರಿದ ಮಳೆರಾಯನ ಕೃಪಾಶೀರ್ವಾದ ಇಡೀ ಗ್ರಾಮವನ್ನೇ ಮಡಿಯಾಗಿಸಿತು.

ಶ್ರೀಗುರು ಹಾಲೇಶನ ರಥದ ಕಳಸಾರೋಹಣ:  ಭಕ್ತಿ-ಭಾವದ ಮಳೆಯಲ್ಲಿ ಮಿಂದೆದ್ದ ಡೋಣಿ ಗ್ರಾಮ ಡೋಣಿ ಗ್ರಾಮ: ಆಧ್ಯಾತ್ಮಿಕ ಪರಂಪರೆ ಮತ್ತು ಸಾಂಸ್ಕೃತಿಕ ವೈಭವದ ಸಂಗಮಕ್ಕೆ ಸಾಕ್ಷಿಯಾದ ಡೋಣಿ ಗ್ರಾಮದಲ್ಲಿ, ಶ್ರೀಗುರು ಹಾಲಪ್ಪಜ್ಜನ ರಥದ ಕಳಸಾರೋಹಣ ಮಹೋತ್ಸವವು ಅತ್ಯಂತ ಅದ್ದೂರಿಯಾಗಿ ನೆರವೇರಿತು. ಭಕ್ತರ ಸಾಗರ, ಮಂಗಳವಾದ್ಯಗಳ ನಿನಾದ ಮತ್ತು ಮಳೆರಾಯನ ಆಶೀರ್ವಾದದ ನಡುವೆ ಈ ದಿವ್ಯ ಕಾರ್ಯಕ್ರಮವು ಗ್ರಾಮದ ಇತಿಹಾಸದಲ್ಲಿ ಒಂದು ಸ್ಮರಣೀಯ ಪವಾಡದಂತೆ ಭಾಸವಾಯಿತು. ನೂತನ ಗೃಹದಿಂದ ಭಕ್ತಿಯ ಪಯಣ ಶ್ರೀ ಯಲ್ಲಪ್ಪ ದೊಡ್ಡ ಹನುಮಂತಪ್ಪ ತಳವಾರ್ (KSRTC) ಅವರ ನೂತನ ನಿವಾಸದಿಂದ ಈ ಭವ್ಯ ಮೆರವಣಿಗೆಗೆ ಚಾಲನೆ ನೀಡಲಾಯಿತು. ಹೊಸ ಮನೆಯ ಸಡಗರದೊಂದಿಗೆ, ಮನೆಯಿಂದ ಪ್ರಥಮ ಬಾರಿಗೆ ಪವಿತ್ರ ಕಳಸವನ್ನು ತರುವ ಮೂಲಕ ತಳವಾರ್ ಕುಟುಂಬವು ಭಕ್ತಿಯ ಪರಾಕಾಷ್ಠೆಯನ್ನು ಮೆರೆಯಿತು. ವೈಭವದ ಮೆರವಣಿಗೆ ಮತ್ತು ಸಾಂಸ್ಕೃತಿಕ ನಿನಾದ ಮೆರವಣಿಗೆಯ ಉದ್ದಕ್ಕೂ ಡೊಳ್ಳು ಮತ್ತು ಡ್ರಮ್ ಸೆಟ್ ಮೇಳಗಳ ಗಂಭೀರ ನಿನಾದ ಮುಗಿಲು ಮುಟ್ಟಿತ್ತು. ಮುತ್ತೈದೆಯರು ಮಂಗಳಾರತಿಯನ್ನು ಹಿಡಿದು ಹೆಜ್ಜೆ ಹಾಕುತ್ತಿದ್ದರೆ, ಇಡೀ ವಾತಾವರಣವು ಮಂಗಳಮಯವಾಗಿತ್ತು. ಭಕ್ತಿಯ ಹೊರೆ: ಶ್ರೀ ಯಲ್ಲಪ್ಪ ತಳವಾರ್ ಅವರ ಕಿರಿಯ ಪುತ್ರರಾದ ಮಂಜುನಾಥ್ ತಳವಾರ್ ಅವರು ಶ್ರೀ ಗುರು ಹಾಲೇಶನ ರಥದ ಕಳಸವನ್ನು ಅತ್ಯಂತ ಭಕ್ತಿಪೂರ್ವಕವಾಗಿ ತಮ್...