ವಿಷಯಕ್ಕೆ ಹೋಗಿ

ಹಿರೇವಡ್ಡಟ್ಟಿ ಗ್ರಾಮದಲ್ಲಿ ಶ್ರೀ ಗುರು ಹಾಲಸ್ವಾಮಿಗಳವರ ನೂತನ ಗದ್ದುಗೆ ಸ್ಥಾಪನೆ

"ಸಾಹಿತ್ಯ, ಸಂಸ್ಕೃತಿ ಸಂವರ್ಧಿಸಲಿ 
ಸರ್ವರಿಗೂ ಶಾಂತಿ ಲಭಿಸಲಿ"
"ಮಾಗದ ಧರ್ಮಕ್ಕೆ ಜಯವಾಗಲಿ 
ಧರ್ಮದಿಂದಲೇ ವಿಶ್ವಕ್ಕೆ ಶಾಂತಿ"

"ಹಾಲೇಶ್ವರ ದೊರೆಯೇ ನಿನಗಾರು ಸರಿಯೇ ಸರಿಸರಿ ಎಂದವರ ಹಲ್ಲು ಮುರಿಯೇ ಬಹು ಪರಾಕ"
"ರಾಂಪುರದ ಹಾಲೇಶ್ವರ ಬಹು ಪರಾಕ ಬಹು ಪರಾಕ"

ಶ್ರೀ ಶ್ರೀ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿ ನಾಂ ಸನ್ನಿಧಾನೇನ ಕೃಪಾ ಪಾತ್ರರಾದ ಧನ, ಕನಕ ವಸ್ತು, ವಾಹನ, ಕಳತ್ರ, ಪುತ್ರ, ಮಿತ್ರ, ಪೌತ್ರಾಭಿ, ಸಕಲ ಸಂಪತ್ತು ಸಮೃದ್ಧಿರಸ್ತು | 

ಗದಗ ಜಿಲ್ಲಾ ಮುಂಡರಗಿ ತಾಲೂಕಾ ಹಿರೇವಡ್ಡಟ್ಟಿ ಗ್ರಾಮದಲ್ಲಿ ಪವಾಡ ಪುರುಷ ಲಿಂಗೈಕ್ಯ ಶ್ರೀ ಸದ್ಗುರು ಶಿವಯೋಗಿ ಹಾಲಶಂಕರ ಮಹಾಸ್ವಾಮಿಗಳು, ಹಿರೇಹಡಗಲಿ ಇವರ ಅಪ್ಪಣೆಯ ಮೇಲಿಗೆ ಹಿರೇವಡ್ಡಟ್ಟಿ ಗ್ರಾಮದಲ್ಲಿ ಸದ್ಗುರು ಶಿವಯೋಗಿ ಹಾಲಸೋಮೇಶ್ವರ ಸ್ವಾಮಿಗಳು ಹಾಗೂ ಸಕಲ ಸದ್ಭಕ್ತರ ಅಪೇಕ್ಷೆಯಂತೆ ಗ್ರಾಮದ ಸಿಹಿ ನೀರಿನ ಬಾವಿ ಹತ್ತಿರ ಶ್ರೀಗಳ ಜಾಗೆಯಲ್ಲಿ ಹಾಲಸೋಮೇಶ್ವರ ಸ್ವಾಮಿಗಳವರ ನೂತನ ಗದ್ದುಗೆ ಪ್ರತಿಸ್ಥಾಪನೆ 
ದಿನಾಂಕ : ೧೧-೫-೨೦೦೬ ಗುರುವಾರ ಬ್ರಾಹ್ಮಿ ಮುಹೂರ್ತದಲ್ಲಿ ಹಿರೇವಡ್ಡಟ್ಟಿ ಪಟ್ಟಾಧ್ಯಕ್ಷರಿಂದ ಶ್ರೀಗುರು ಹಾಲಸ್ವಾಮಿಗಳವರ ನೂತನ ಗದ್ದುಗೆ ಸ್ಥಾಪನೆ, ರುದ್ರಾಭೀಷಕ ಕಾರ್ಯಕ್ರಮದ ಆಹ್ವಾನ ಪತ್ರಿಕೆ

ಕಾರ್ಯಕ್ರಮಗಳು : ದಿನಾಂಕ 11-5 -2006 ಗುರುವಾರ ಬೆಳಿಗ್ಗೆ 7-25 ರಿಂದ 9-25 ರವರೆಗೆ ನೂತನ ಗದ್ದುಗೆ ಪ್ರತಿಷ್ಠಾಪನೆ 9-30 ಕ್ಕೆ ಅಯ್ಯಾಚಾರ 11-45 ಕೆ ಅಭಿಜಿತ್ ಮುಹೂರ್ತದಲ್ಲಿ ಸಾಮೂಹಿಕ ವಿವಾಹಗಳು ತದನಂತರ ಮಹಾಪ್ರಸಾದ ನೆರವೇರುವುದು, ಮಧ್ಯಾಹ್ನ 2-30ಕ್ಕೆ ಹಾಲಸೋಮೇಶ್ವರ ಮಹಾಸ್ವಾಮಿಗಳವರ ಅಡ್ಡಪಲ್ಲಕ್ಕಿ ಮಹೋತ್ಸವದಲ್ಲಿ ಎತ್ತಿನ ಮೆರವಣಿಗೆ ಕುಂಭ, ಡೊಳ್ಳು ಭಜನಾ ವಾದ್ಯದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಉತ್ಸವ ನಡೆಯುವುದು,

ಜನಜಾಗ್ರತೆ ಧರ್ಮ ಸಭೆ

ದಿವ್ಯಸಾನಿಧ್ಯ : ಶ್ರೀ ಮ.ನಿ.ಪ್ರಶ್ನೆ ಜಗದ್ಗುರು ಡಾ. ಅನ್ನದಾನೇಶ್ವರ ಮಹಾಸ್ವಾಮಿಗಳು, ಸಂಸ್ಥಾನ ಮಠ ಮುಂಡರಗಿ 

ಜ್ಯೋತಿ ಬೆಳಗಿಸುವವರು
: ಶ್ರೀ ವಿರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು,
ಹಿರೇವಡ್ಡಟ್ಟಿ

ಶ್ರೀ ಮಳೆಯೋಗಿಶ್ವರ ಶಿವಾಚಾರ್ಯ ಸ್ವಾಮಿಗಳು,
ಮನಿಹಳ್ಳಿ ಹಾಗೂ ಜಲವಾಡಗಿ ಪುರವರ್ಗ ಮಠ 
ನೇತೃತ್ವ : ವೇ ಮೂ, ಗುರುಮೂರ್ತಿ ಸ್ವಾಮಿಗಳು, ಸಂಸ್ಥಾನ ಮಠ ಅಳವಂಡಿ.
ಶ್ರೀ ಸಣ್ಣ ಹಲಸ್ವಾಮಿಗಳು, ಹಿರೇಹಡಗಲಿ
ಶ್ರೀ ಗುರು ಹಾಲವೀರಭದ್ರ ಮಹಾಸ್ವಾಮಿಗಳು,
ಹಿರೇಹಡಗಲಿ 
ಶ್ರೀ ಹಾಲಸಿದ್ಧೇಶ್ವರ ಸ್ವಾಮಿಗಳು, ಹಿರೇಹಡಗಲಿ 

ಕಾರ್ಯಕ್ರಮದಲ್ಲಿ ಈ ಭಾಗದ ಶಾಸಕ ಮಾನ್ಯರು, ತಾ.ಪಂ. ಆ ಪಂ. ಸದಸ್ಯರು ಹಾಗೂ ಓದೇವರಲ್ಲ ಾ ಪರಿ, ಅಧ್ಯಕ್ಷರು ವ, ಸದಸ್ಯರು, ಗುಮಾನ್ಯರು ಭಾಗವಹಿಸಲಿದ್ದಾರೆ. ಈ ಎಲ್ಲ ಕಾರ್ಯಕ್ರಮಗಳು ಹಿರೇವಡ್ಡಟ್ಟಿ ಸಕಲ ಸದ್ಧಕರಿಂದ ಹಾಗೂ ಯೋಗ, ಡಂಬಳ, ಮೇವುಂಡಿ, ತಾಮ್ರಗುಂಡಿ, ಶಬಸಾಪೂರ, ಹಾರೋಗೇರಿ, ಮುಷ್ಟಿಕೊಡ ಕಲಕೇರಿ, ವಿರುಪಾಪೂರ, ಬೂದಿಹಾಳ, ತಿಪ್ಪಾಪೂರ, ದಿನವನ್ಗಟ್ಟಿ, ಮುರಡಿ, ಕವಲೂರ, ಗುಡ್ಡದ ಬೂದಿಹಾಳ, ಮಲ್ಲಿಕಾರ್ಜುನರೂರ, ಬಾಗವಾಡಿ, ಜಾಲವಾಡಗಿ ಹಾಗೂ ಪೇಠಾರ, ಹಳ್ಳಿಕೇರಿ, ತಿಂಗಟಾರ, ಹಳೆಗುಡಿ ಹಾಗೂ ತಾಲೂಕಿನ ಸಧ್ಯಕ್ಕೆ ಮಂಡಳಿಯವರಿಂದ ನಡೆಯುವುದು - ಸೂಚನೆ : ದಿನಾಂಕ : 31-೪-೨೦೦೬ನೇ ತಾರೀಖಿನೊಳಗಾಗಿ ವಿವಾಹ ಹಾಗೂ ಆಯ್ಯಾಚಾರ ಮಾಡಿಡುಕೊಳುವವರು ತಪ್ಪು ಹೆಸರನ್ನು ಆಯುರ್ವೇದಿಕ್‌ ಕಾಲೇಜ್, ಮುಂಡರಗಿಯಲ್ಲಿ ಹಾಗೂ ಶ್ರೀ ಬಸಪ್ಪ ನಿಂ, ಮುಂಡವಾದ, ಸಾ | ಹಿರದರಟ ಇವರಲ್ಲಿ ಸಂಪರ್ಕಿಸಿ,

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶ್ರೀಗುರು ಹಾಲಸ್ವಾಮಿಗಳ ಡೋಣಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ2026: ಭಕ್ತಿಯ ಪರಾಕಾಷ್ಠೆ, ಒಗ್ಗಟ್ಟಿನ ಸಂಕಲ್ಪಗ್ರಾಮದಲ್ಲಿ ಮೊಳಗಿದ ಸಡಗರದ ಕಹಳೆ.

ಶ್ರೀ ಗುರು ಹಾಲಸ್ವಾಮಿಗಳ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ: ಭಕ್ತಿಯ ಪರಾಕಾಷ್ಠೆ, ಒಗ್ಗಟ್ಟಿನ ಸಂಕಲ್ಪ ಗ್ರಾಮದಲ್ಲಿ ಮೊಳಗಿದ ಸಡಗರದ ಕಹಳೆ ಪವಿತ್ರ ಪುಣ್ಯಕ್ಷೇತ್ರದ ಆರಾಧ್ಯ ದೈವವಾದ ಶ್ರೀ ಗುರು ಹಾಲಸ್ವಾಮಿಗಳ ವಾರ್ಷಿಕ ಜಾತ್ರಾ ಮಹೋತ್ಸವದ-2026, ನಿಮಿತ್ತ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯು ಅತ್ಯಂತ ಯಶಸ್ವಿಯಾಗಿ ಜರುಗಿತು. ಭಕ್ತಿ ಮತ್ತು ಸಂಭ್ರಮದ ವಾತಾವರಣದಲ್ಲಿ ನಡೆದ ಈ ಸಭೆಯು ಗ್ರಾಮಸ್ಥರ ಒಗ್ಗಟ್ಟು ಹಾಗೂ ಶ್ರದ್ಧೆಗೆ ಸಾಕ್ಷಿಯಾಯಿತು. ಹಿರಿಯರ ಮಾರ್ಗದರ್ಶನ - ಭಕ್ತರ ಸಂಕಲ್ಪ ಸಭೆಯಲ್ಲಿ ಪಾಲ್ಗೊಂಡಿದ್ದ ಗ್ರಾಮದ ಹಿರಿಯರು ಅತ್ಯಂತ ಉತ್ಸಾಹದಿಂದ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. "ಗುರುಗಳ ಸೇವೆ ನಮ್ಮ ಭಾಗ್ಯ, ಈ ಬಾರಿಯ ಜಾತ್ರೆಯು ಇಡೀ ನಾಡೇ ಮೆಚ್ಚುವಂತೆ ನಡೆಯಬೇಕು" ಎಂದು ಆಶಿಸಿದರು. ವಿಶೇಷವಾಗಿ, ಯುವಕರು ಮತ್ತು ಹಿರಿಯರು ಎಂಬ ಭೇದವಿಲ್ಲದೆ ಎಲ್ಲರೂ "ಹೆಗಲಿಗೆ ಹೆಗಲು ಕೊಟ್ಟು" ಕಾರ್ಯನಿರ್ವಹಿಸಲು ಸನ್ನದ್ಧರಾದರು. " ಶ್ರೀ ಗುರು ಹಾಲಪ್ಪಜ್ಜನ ಈ ಬಾರಿಯ ಉತ್ಸವದಲ್ಲಿ ಯಾವುದೇ ಕುಂದು-ಕೊರತೆಗಳು ಬಾರದಂತೆ ನಾವು ನೋಡಿಕೊಳ್ಳುತ್ತೇವೆ. ಇದು ಕೇವಲ ಸಭೆಯಲ್ಲ, ಇದು ನಮ್ಮ ಭಕ್ತಿಯ ಸಂಕಲ್ಪ" ಎಂದು ಹಿರಿಯರು ಭಾವಪೂರ್ಣವಾಗಿ ನುಡಿದರು. ಶಿಸ್ತುಬದ್ಧ ಆಯೋಜನೆ ಜಾತ್ರೆಯ ಪ್ರತಿಯೊಂದು ಹಂತದಲ್ಲೂ ಅಚ್ಚುಕಟ್ಟುತನ ಕಾಯ್ದುಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು. ರಥೋತ್ಸವದ ಸಿದ್ಧತೆ: ಅಲಂಕಾರ...

​🚩 ಡೋಣಿ ಗ್ರಾಮದ ಶ್ರೀಗುರು ಹಾಲೇಶನ ರಣಗಂಬ: ಭಕ್ತಿ ಭಾವದ ವೈಭವದ ಸಂಗಮ 🚩​

​🚩 ಶ್ರೀ ಗುರು ಹಾಲೇಶನ ರಣಗಂಬ: ಭಕ್ತಿ ಭಾವದ ವೈಭವದ ಸಂಗಮ 🚩 ​ಇಂದು ನಮ್ಮ ಗ್ರಾಮದಲ್ಲಿ ಶ್ರೀ ಗುರು ಹಾಲೇಶನ ರಣಗಂಬ ಕಾರ್ಯಕ್ರಮವು ಅತ್ಯಂತ ಸಡಗರ-ಸಂಭ್ರಮದಿಂದ ಹಾಗೂ ಅತ್ಯಂತ ಅಚ್ಚುಕಟ್ಟಾಗಿ ನೆರವೇರಿತು. ಭಕ್ತಿ ಮತ್ತು ಪರಂಪರೆಯ ಈ ಸಮಾಗಮಕ್ಕೆ ಗ್ರಾಮದ ಸಮಸ್ತ ಭಕ್ತವೃಂದ ಸಾಕ್ಷಿಯಾಯಿತು. ​🥁 ಸಾಂಸ್ಕೃತಿಕ ಮೆರುಗು ​ಕಾರ್ಯಕ್ರಮಕ್ಕೆ ಕಳೆ ತಂದಿದ್ದು ಅಬ್ಬರದ ಡ್ರಮ್ ಸೆಟ್ ಮೇಳ ಮತ್ತು ನಾಡಿನ ಸಂಸ್ಕೃತಿಯ ಪ್ರತೀಕವಾದ ಡೊಳ್ಳಿನ ಮೇಳ . ತಾಳ-ಲಯಗಳ ಈ ಜುಗಲ್‌ಬಂದಿ ನೆರೆದಿದ್ದವರಲ್ಲಿ ಹೊಸ ಚೈತನ್ಯ ತುಂಬಿತು. ಇನ್ನು ಸೋಗಲದ ಆರತಿಯನ್ನು ಹಿಡಿದು ಶಿಸ್ತಿನಿಂದ ಸಾಗುತ್ತಿದ್ದ ತಾಯಂದಿರ ಪಾದಯಾತ್ರೆ ಮತ್ತು ಅವರ ಭಕ್ತಿಭಾವ ಕಾರ್ಯಕ್ರಮಕ್ಕೆ ದೈವಿಕ ಮೆರುಗನ್ನು ನೀಡಿತು. ​✨ ಪೂಜ್ಯರ ದಿವ್ಯ ಸನ್ನಿಧಿ ​ಶ್ರೀಮಠದ ಹಿರಿಯ ಪೂಜ್ಯರಾದ ಶ್ರೀ ಗುರು ಹಾಲ ಸೋಮೇಶ್ವರ ಹಾಲ ಸ್ವಾಮಿಗಳ ಆಶೀರ್ವಾದ, ಕಿರಿಯ ಪೂಜ್ಯರಾದ ಶ್ರೀ ಅಮೃತೇಶ್ವರ ಶ್ರೀಗಳ ಮಾರ್ಗದರ್ಶನ ಹಾಗೂ ಮೌನ ಋಷಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಈ ಧಾರ್ಮಿಕ ವಿಧಿವಿಧಾನಗಳು ಬಹಳ ಶ್ರದ್ಧ...

ಹಾಲಪ್ಪಜ್ಜನ ಪವಾಡ!ಕಳಸವು ರಥದತ್ತ ಸಾಗುತ್ತಿರುವಾಗ ಅನಿರೀಕ್ಷಿತವಾಗಿ ಸುರಿದ ಮಳೆರಾಯನ ಕೃಪಾಶೀರ್ವಾದ ಇಡೀ ಗ್ರಾಮವನ್ನೇ ಮಡಿಯಾಗಿಸಿತು.

ಶ್ರೀಗುರು ಹಾಲೇಶನ ರಥದ ಕಳಸಾರೋಹಣ:  ಭಕ್ತಿ-ಭಾವದ ಮಳೆಯಲ್ಲಿ ಮಿಂದೆದ್ದ ಡೋಣಿ ಗ್ರಾಮ ಡೋಣಿ ಗ್ರಾಮ: ಆಧ್ಯಾತ್ಮಿಕ ಪರಂಪರೆ ಮತ್ತು ಸಾಂಸ್ಕೃತಿಕ ವೈಭವದ ಸಂಗಮಕ್ಕೆ ಸಾಕ್ಷಿಯಾದ ಡೋಣಿ ಗ್ರಾಮದಲ್ಲಿ, ಶ್ರೀಗುರು ಹಾಲಪ್ಪಜ್ಜನ ರಥದ ಕಳಸಾರೋಹಣ ಮಹೋತ್ಸವವು ಅತ್ಯಂತ ಅದ್ದೂರಿಯಾಗಿ ನೆರವೇರಿತು. ಭಕ್ತರ ಸಾಗರ, ಮಂಗಳವಾದ್ಯಗಳ ನಿನಾದ ಮತ್ತು ಮಳೆರಾಯನ ಆಶೀರ್ವಾದದ ನಡುವೆ ಈ ದಿವ್ಯ ಕಾರ್ಯಕ್ರಮವು ಗ್ರಾಮದ ಇತಿಹಾಸದಲ್ಲಿ ಒಂದು ಸ್ಮರಣೀಯ ಪವಾಡದಂತೆ ಭಾಸವಾಯಿತು. ನೂತನ ಗೃಹದಿಂದ ಭಕ್ತಿಯ ಪಯಣ ಶ್ರೀ ಯಲ್ಲಪ್ಪ ದೊಡ್ಡ ಹನುಮಂತಪ್ಪ ತಳವಾರ್ (KSRTC) ಅವರ ನೂತನ ನಿವಾಸದಿಂದ ಈ ಭವ್ಯ ಮೆರವಣಿಗೆಗೆ ಚಾಲನೆ ನೀಡಲಾಯಿತು. ಹೊಸ ಮನೆಯ ಸಡಗರದೊಂದಿಗೆ, ಮನೆಯಿಂದ ಪ್ರಥಮ ಬಾರಿಗೆ ಪವಿತ್ರ ಕಳಸವನ್ನು ತರುವ ಮೂಲಕ ತಳವಾರ್ ಕುಟುಂಬವು ಭಕ್ತಿಯ ಪರಾಕಾಷ್ಠೆಯನ್ನು ಮೆರೆಯಿತು. ವೈಭವದ ಮೆರವಣಿಗೆ ಮತ್ತು ಸಾಂಸ್ಕೃತಿಕ ನಿನಾದ ಮೆರವಣಿಗೆಯ ಉದ್ದಕ್ಕೂ ಡೊಳ್ಳು ಮತ್ತು ಡ್ರಮ್ ಸೆಟ್ ಮೇಳಗಳ ಗಂಭೀರ ನಿನಾದ ಮುಗಿಲು ಮುಟ್ಟಿತ್ತು. ಮುತ್ತೈದೆಯರು ಮಂಗಳಾರತಿಯನ್ನು ಹಿಡಿದು ಹೆಜ್ಜೆ ಹಾಕುತ್ತಿದ್ದರೆ, ಇಡೀ ವಾತಾವರಣವು ಮಂಗಳಮಯವಾಗಿತ್ತು. ಭಕ್ತಿಯ ಹೊರೆ: ಶ್ರೀ ಯಲ್ಲಪ್ಪ ತಳವಾರ್ ಅವರ ಕಿರಿಯ ಪುತ್ರರಾದ ಮಂಜುನಾಥ್ ತಳವಾರ್ ಅವರು ಶ್ರೀ ಗುರು ಹಾಲೇಶನ ರಥದ ಕಳಸವನ್ನು ಅತ್ಯಂತ ಭಕ್ತಿಪೂರ್ವಕವಾಗಿ ತಮ್...