ಶ್ರೀ ಸದ್ಗುರು ಶಿವಯೋಗಿ ಹಾಲಸೋಮೇಶ್ವರ ಮಹಾಸ್ವಾಮಿಗಳವರ 24ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ "ಪೂರ್ವ ಸಿದ್ಧತಾ ಸಭೆ"
ಶ್ರೀ ಸದ್ಗುರು ಶಿವಯೋಗಿ ಹಾಲಸೋಮೇಶ್ವರ ಮಹಾಸ್ವಾಮಿಗಳವರ 24ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ
ಸಭೆ ಉದ್ದೇಶಿಸಿ ಮಾತನಾಡಿದ ಪೂಜ್ಯರು,‘ಗ್ರಾಮದ ಭಕ್ತರು ತಮ್ಮ ತನು ಮನ–ಧನದಿಂದ ಈ ಜಾತ್ರೆ ಯಶಸ್ಸಿಗೆ ಶ್ರಮಿಸಬೇಕು’ ಎಂದು ತಿಳಿಸಿದರು.
ಶ್ರೀಮಠದ ಸಕಲಮತದ ಭಕ್ತಾಭಿಮಾನಿಗಳೇ,
ಮೇಲ್ಕಂಡ ಐತಿಹಾಸಿಕ ಕಾರ್ಯಕ್ರಮದ ಸಲುವಾಗಿ ಶ್ರೀಮಠದ ಭಕ್ತರ ಹಾಗೂ ಶಿಷ್ಯರ “ಪೂರ್ವ ಸಿದ್ಧತಾ
ಸಭೆಯೊಂದನ್ನು ಕರೆಯಲಾಗಿದ್ದು, ತಾವುಗಳು ಈ ಸಭೆಗೆ ಆಗಮಿಸಿ, ತಮ್ಮ ಅನಿಸಿಕೆ, ಸಲಹೆ, ಸೂಚನೆಗಳನ್ನು, ಇತ್ಯಾದಿಗಳ ಮೂಲಕ
ಮಾರ್ಗದರ್ಶನವನ್ನು ನೀಡಬೇಕೆಂದು ಕೋರುತ್ತೆವೆ,
ಶ್ರೀ ಹಾಲಸೋಮೇಶ್ವರ ಮಹಾಸ್ವಾಮಿಗಳವರ ಸಂಕಲ್ಪದಂತೆ ನೆರವೇರಿಸುವುದು
ನಮ್ಮೆಲ್ಲರ ಕರ್ತವ್ಯವಾದ್ದರಿಂದ, ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿ, ಶ್ರೀ ಕ್ಷೇತ್ರ ನಾಥ ಹಾಲೇಶ್ವರನನ್ನು ಮತ್ತು ಉಭಯ
ಶ್ರೀಗಳ ಮಹಾಸ್ವಾಮಿಗಳವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ,
ಸಭೆಯ ದಿನಾಂಕ: -22-02-2023ನೇ ಬುಧವಾರ
ಸಮಯ: ಸಂಜೆ 6:00
ಸ್ಥಳ:- ಹಾಲೇಶ್ವರ ದೇವಸ್ಥಾನ
ಇಂತಿ ತಮ್ಮ ವಿಶ್ವಾಸಿ
ಶ್ರೀ ಹಾಲೇಶ್ವರ ಭಜನಾ ಸಂಘದವರು ಹಾಗೂ
ಶ್ರೀ ಹಾಲೇಶ್ವರ ದೇವಸ್ಥಾನ ಸೇವಾ ಸಮಿತಿ(ರಿ)ಡೋಣಿ.
ನಮ್ಮೆಲ್ಲರ ಕರ್ತವ್ಯವಾದ್ದರಿಂದ, ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿ, ಶ್ರೀ ಕ್ಷೇತ್ರ ನಾಥ ಹಾಲೇಶ್ವರನನ್ನು ಮತ್ತು ಉಭಯ
ಶ್ರೀಗಳ ಮಹಾಸ್ವಾಮಿಗಳವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ,
ಸಭೆಯ ದಿನಾಂಕ: -22-02-2023ನೇ ಬುಧವಾರ
ಸಮಯ: ಸಂಜೆ 6:00
ಸ್ಥಳ:- ಹಾಲೇಶ್ವರ ದೇವಸ್ಥಾನ
ಇಂತಿ ತಮ್ಮ ವಿಶ್ವಾಸಿ
ಶ್ರೀ ಹಾಲೇಶ್ವರ ಭಜನಾ ಸಂಘದವರು ಹಾಗೂ
ಶ್ರೀ ಹಾಲೇಶ್ವರ ದೇವಸ್ಥಾನ ಸೇವಾ ಸಮಿತಿ(ರಿ)ಡೋಣಿ.
ಈ ಕಮಿಟಿಯ ಸದಸ್ಯರುಗಳು ಮತ್ತು ಪದಾಧಿಕಾರಿಗಳು
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ