ಗದಗ ಜಿಲ್ಲಾ ಮುಂಡರಗಿ ತಾಲೂಕು ಡೊಣಿ ಹಾಗೂ ಡೋಣಿತಾಂಡಾ ಗ್ರಾಮದ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳವರ 25ನೇ ವರ್ಷದ ರಜತ ಮಹೋತ್ಸವ ಮತ್ತು ಧರ್ಮಸಭೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ.
ದಿನಾಂಕ: 06-04-2024ನೇ ಶನಿವಾರ ಸಾಯಂಕಾಲ 4-00 ಗಂಟೆಗೆ ಯಲ್ಲಪ್ಪ ದೊಡ್ಡ ಹನುಮಂತಪ್ಪ ತಳವಾರ (KSRTC) ಇವರ ಮನೆಯಿಂದ ತೇರಿನ ಕಳಸದ ಮೆರವಣಿಗೆ ನೆರವೇರುವುದು..ದಿನಾಂಕ: 09-04-2024ನೇ ಮಂಗಳವಾರದಂದು ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ಸದ್ಗುರು ಶಿವಯೋಗಿ ಹಾಲೇಶ್ವರರ ಕರ್ತೃುಗದ್ದುಗಿಗೆಮೂರ್ತಿಗೆ ಮಹಾರುದ್ರಾಭಿಷೇಕ ತದನಂತರ ಬೆಳಿಗ್ಗೆ 7:00 ಗಂಟೆಗೆ ದೀಕ್ಷಾ ಹಾಗೂ ಅಯ್ಯಾಚಾರ ಕಾರ್ಯಕ್ರಮ ಶ್ರೀ ಷ.ಬ್ರ ಮರುಳಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ಶ್ರೀ ಸಿದ್ಧೇಶ್ವರ ಸಂಸ್ಥಾನ ಕಟ್ಟಿಮನಿ ಹಿರೇಮಠ,ಅಳವಂಡಿ. ಇವರ ನೇತೃತ್ವದಲ್ಲಿ ಜರುಗುವುದು.11:45 ಕ್ಕೆ ಸಾಮೂಹಿಕ ವಿವಾಹಗಳು ಜರುಗುವವು. ರಾತ್ರಿ 10:30 ಕ್ಕೆ ಮುಳ್ಳು ಗದ್ದುಗೆ ಮಹೋತ್ಸವ ನೆರವೇರುವುದು.
ದಿನಾಂಕ: 10-04-2024ನೇ ಬುಧವಾರದಂದು ಬೆಳಗ್ಗೆ 10:30ಕ್ಕೆ ಶ್ರೀ ಮಹಾಲಿಂಗನಗೌಡರ ಹಳೇಮನಿ ಇವರ ಮನೆಗೆ ಶ್ರೀಗಳ ಸವಾರಿ ಭಿನ್ನ, ಶ್ರೀ ನಾಗಪ್ಪ ಹರ್ತಿ ಇವರ ಮನೆಗೆ ತೇಜಿ ಭಿನ್ನ ಸಾಯಂಕಾಲ 4-30ಕ್ಕೆ ಗಂಟೆಗೆ "ಮಹಾರಥೋತ್ಸವ" ಜರಗುವುದು ಹಾಗೂ ರಾತ್ರಿ 8-00 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು.
ದಿನಾಂಕ: 11-04-2024ನೇ ಗುರುವಾರದಂದು ಸಾಯಂಕಾಲ 6:00 ಗಂಟೆಗೆ ಕಡುಬಿನ
ವಿ.ಸೂ ಬಾಲ್ಯ ವಿವಾಹ ಹಾಗೂ ಮರು ವಿವಾಹ ಅವಕಾಶ ಇರುವುದಿಲ್ಲ ನೋಂದಣಿಗೆ ಕೊನೆಯ ದಿನಾಂಕ:
*ಸಾಮೂಹಿಕ ವಿವಾಹ ನೋಂದಣಿಗಾಗಿ ಸಂಪರ್ಕಿಸಿ*ಶರಣಪ್ಪ ಜತ್ಲಿ : 9008697905ಶಂಕರಗೌಡ ಹೊಸಮನಿ:9740622928, ವಿನಾಯಕ ಬೆಳ್ಳಿ : 9731530273ಮಂಜುನಾಥ ತಳವಾರ್ : 6362476781ಸಲ್ಮಾನ್ ಚಿಕ್ಕೋಪ್ಪ: 8105253190, ರಮೇಶ್ ಗಾಳಪ್ಪನವರ : 7353437419
ದಾಸೋಹ ಸೇವೆ ಗ್ರಾಮಗಳು: ಡೋಣಿ ಹಾಗೂ ಡೋಣಿ ತಾಂಡ, ಕದಾಂಪುರ, ಚುರ್ಚಿಹಾಳ, ಹೊಸಡಂಬಳ, ಅತ್ತಿಕಟ್ಟಿ, ಯಕ್ಲಾಸಪುರ, ಕೊರ್ಲಹಳ್ಳಿ, ಬೀಡನಾಳ ಹಾಗೂ ಬೀಡನಾಳ ತಾಂಡ, ಬೂದಿಹಾಳ, ಬೆಣ್ಣಿಹಳ್ಳಿ, ವಿರುಪಾಪುರ, ಮುಸ್ಠಿಕೊಪ್ಪ, ಹಳ್ಳಿಕೇರಿ, ದಿಂಡೂರ, ಬಸಾಪುರ, ತಿಪ್ಪಾಪುರ, ಹಾಗೂ ಸುತ್ತ ಮುತ್ತಲಿನ ಗ್ರಾಮದವರಿಂದ
ದಿನಾಂಕ: 09-04-2024ನೇ ಮಂಗಳವಾರದಂದು ಬ್ರಾಹ್ಮೀ ಮುಹೂರ್ತದಲ್ಲಿ
ಶ್ರೀ ಸದ್ಗುರು ಶಿವಯೋಗಿ ಹಾಲೇಶ್ವರರ ಕರ್ತೃುಗದ್ದುಗಿಗೆಮೂರ್ತಿಗೆ ಮಹಾರುದ್ರಾಭಿಷೇಕ ತದನಂತರ ಬೆಳಿಗ್ಗೆ 7:00 ಗಂಟೆಗೆ ದೀಕ್ಷಾ ಹಾಗೂ ಅಯ್ಯಾಚಾರ ಕಾರ್ಯಕ್ರಮ ಶ್ರೀ ಷ.ಬ್ರ ಮರುಳಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ಶ್ರೀ ಸಿದ್ಧೇಶ್ವರ ಸಂಸ್ಥಾನ ಕಟ್ಟಿಮನಿ ಹಿರೇಮಠ,ಅಳವಂಡಿ. ಇವರ ನೇತೃತ್ವದಲ್ಲಿ ಜರುಗುವುದು.
11:45 ಕ್ಕೆ ಸಾಮೂಹಿಕ ವಿವಾಹಗಳು ಜರುಗುವವು. ರಾತ್ರಿ 10:30 ಕ್ಕೆ ಮುಳ್ಳು ಗದ್ದುಗೆ ಮಹೋತ್ಸವ ನೆರವೇರುವುದು.
ದಿನಾಂಕ: 10-04-2024ನೇ ಬುಧವಾರದಂದು ಬೆಳಗ್ಗೆ 10:30ಕ್ಕೆ ಶ್ರೀ ಮಹಾಲಿಂಗನಗೌಡರ ಹಳೇಮನಿ ಇವರ ಮನೆಗೆ ಶ್ರೀಗಳ ಸವಾರಿ ಭಿನ್ನ, ಶ್ರೀ ನಾಗಪ್ಪ ಹರ್ತಿ ಇವರ ಮನೆಗೆ ತೇಜಿ ಭಿನ್ನ ಸಾಯಂಕಾಲ 4-30ಕ್ಕೆ ಗಂಟೆಗೆ "ಮಹಾರಥೋತ್ಸವ" ಜರಗುವುದು
ಹಾಗೂ ರಾತ್ರಿ 8-00 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು.
ದಿನಾಂಕ: 11-04-2024ನೇ ಗುರುವಾರದಂದು ಸಾಯಂಕಾಲ 6:00 ಗಂಟೆಗೆ ಕಡುಬಿನ
ವಿ.ಸೂ ಬಾಲ್ಯ ವಿವಾಹ ಹಾಗೂ ಮರು ವಿವಾಹ ಅವಕಾಶ ಇರುವುದಿಲ್ಲ ನೋಂದಣಿಗೆ ಕೊನೆಯ ದಿನಾಂಕ:
*ಸಾಮೂಹಿಕ ವಿವಾಹ ನೋಂದಣಿಗಾಗಿ ಸಂಪರ್ಕಿಸಿ*
ಶರಣಪ್ಪ ಜತ್ಲಿ : 9008697905
ಶಂಕರಗೌಡ ಹೊಸಮನಿ:9740622928,
ವಿನಾಯಕ ಬೆಳ್ಳಿ : 9731530273
ಮಂಜುನಾಥ ತಳವಾರ್ : 6362476781
ಸಲ್ಮಾನ್ ಚಿಕ್ಕೋಪ್ಪ: 8105253190,
ರಮೇಶ್ ಗಾಳಪ್ಪನವರ : 7353437419
ಈ ಎಲ್ಲ ಕಾರ್ಯಕ್ರಮಗಳು ಡೋಣಿ ಮತ್ತು ಡೋಣಿತಾಂಡಾದ ಸಮಸ್ತ ಸದ್ಭಕ್ತರಿಂದಹಾಗೂ ಸ್ತ್ರೀಶಕ್ತಿ ಸಂಘಗಳು, ಯುವಕ ಮಂಡಳಿಗಳು ಭಜನಾ ಸಂಘಗಳು ಇವರಿಂದ ನೆರವೇರುವುದು, ಸ್ವಾಗತ ಕೋರುವವರು ಶ್ರೀ ಹಾಲೇಶ್ವರ ದೇವಸ್ಥಾನ ಮತ್ತು ಭಜನಾ ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು.
ಈ ಎಲ್ಲ ಕಾರ್ಯಕ್ರಮಗಳು ಡೋಣಿ ಮತ್ತು ಡೋಣಿತಾಂಡಾದ ಸಮಸ್ತ ಸದ್ಭಕ್ತರಿಂದ
ಹಾಗೂ ಸ್ತ್ರೀಶಕ್ತಿ ಸಂಘಗಳು, ಯುವಕ ಮಂಡಳಿಗಳು ಭಜನಾ ಸಂಘಗಳು ಇವರಿಂದ ನೆರವೇರುವುದು,
ಸ್ವಾಗತ ಕೋರುವವರು ಶ್ರೀ ಹಾಲೇಶ್ವರ ದೇವಸ್ಥಾನ ಮತ್ತು ಭಜನಾ ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು.
![]() |
ಕೊರ್ಲಹಳ್ಳಿ ಗ್ರಾಮಸ್ಥರು
ಹಾಲಸ್ವಾಮಿ ಮಠದ ಭಕ್ತರು ಡೋಣಿ ಹಾಲಸ್ವಾಮಿಜೀ ಜಾತ್ರೆ ಕಾರ್ಯಕ್ರಮ - 2024 Sri Sadguru Shivayogi Halasomeshwara Maha Swamiji.Doni

ಸಮಸ್ತ ಮನುಕುಲಕ್ಕೆ ಹೊಸ ದಿನ ಹೊಸತನ ತರಲಿಸಿಹಿಯಾದ ಬೆಲ್ಲ ಕಹಿಯಾದ ಬೇವು ಆರೋಗ್ಯ ಇಮ್ಮಡಿಯಾಗಲಿ ಹೊಸ ಯುಗಾದಿ ಆನಂದ ತರಲಿ.ನವ ವಸಂತದ(ಯುಗದಿ) ಹಬ್ಬದ ಶುಭಾಶೀರ್ವಾದಗಳು.
ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿ ಮಹಾಸಂಸ್ಥನಮಠ ಹಿರೇಹಡಗಲಿ ಹಾಲಸ್ವಾಮಿ ಮಠದ ಭಕ್ತರು Halaswamy Math
![]() |
ಸಮಸ್ತ ಮನುಕುಲಕ್ಕೆ ಹೊಸ ದಿನ ಹೊಸತನ ತರಲಿ ಸಿಹಿಯಾದ ಬೆಲ್ಲ ಕಹಿಯಾದ ಬೇವು ಆರೋಗ್ಯ ಇಮ್ಮಡಿಯಾಗಲಿ ಹೊಸ ಯುಗಾದಿ ಆನಂದ ತರಲಿ. ನವ ವಸಂತದ(ಯುಗದಿ) ಹಬ್ಬದ ಶುಭಾಶೀರ್ವಾದಗಳು. |
ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿ ಮಹಾಸಂಸ್ಥನಮಠ ಹಿರೇಹಡಗಲಿ
ಹಾಲಸ್ವಾಮಿ ಮಠದ ಭಕ್ತರು
Halaswamy Math
ಸಾಮೂಹಿಕ ವಿವಾಹದ ಅರ್ಜಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9538151001
ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳವರ 25ನೇ ವರ್ಷದ ಜಾತ್ರಾ ಮಹೋತ್ಸವಕ್ಕೆ ಗ್ರಾಮದ ಸೈನಿಕರಿಂದ ಸರ್ವರಿಗೂ ಹಾರ್ದಿಕ ಸ್ವಾಗತ. |
#ಹಾಲಸೋಮೇಶ್ವರ_ಸ್ವಾಮಿಗಳು #ಹಾಲಜ್ಜನ_ಮಠ #ಡೋಣಿ #indianarmy #ಗದಗ #gadag #Doni_Math #ಭಾರತೀಯ_ಸೈನಿಕರು
ಬೀಡನಾಳ ಗ್ರಾಮಸ್ಥರು
ಕೊರ್ಲಹಳ್ಳಿ ಗ್ರಾಮಸ್ಥರು
ಬೀಡನಾಳ ತಾಂಡ
ಬೆಣ್ಣೆಹಳ್ಳಿ ಗ್ರಾಮಸ್ಥರು
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ