![]() |
ಜಾತ್ರಾ ಕಾರ್ಯಕ್ರಮದ ಆಹ್ವಾನ ಪತ್ರಿಕೆ |

ಗದಗ ಜಿಲ್ಲಾ ಮುಂಡರಗಿ ತಾಲೂಕು ಡೊಣಿ ಹಾಗೂ ಡೋಣಿತಾಂಡಾ ಗ್ರಾಮದ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳವರ 26ನೇ ವರ್ಷದ ಜಾತ್ರಾ ಮಹೋತ್ಸವ ಮತ್ತು ಧರ್ಮಸಭೆ, ಸಾಮೂಹಿಕ ವಿವಾಹಗಳು, ದೀಕ್ಷಾ, ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಆಹ್ವಾನ ಪತ್ರಿಕೆ.
ದಿನಾಂಕ 20.03.2025ನೇ ಗುರುವಾರರಂದು ರಾತ್ರಿ 8:00 ಕ. ಗ್ರಾಮದ ಸಕಲ ಸದ್ಭಕ್ತರಿಂದ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಈ ವರ್ಷದ ಹಾಲಪ್ಪಜ್ಜನ ಜಾತ್ರೆಯ ರಣಗಂಬ ಸ್ಥಾಪಿಸುವ ಮೂಲಕ ವಿದ್ಯುಕ್ತವಾಗಿ ಜಾತ್ರಾ ವಿಧಿ ವಿಧಾನಗಳು ಆರಂಭವಾಗುತ್ತವೆ.
![]() |
ರಣಗಂಬ |
ದಿನಾಂಕ: 30-03-2025ನೇ ರವಿವಾರದಂದು ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಸದ್ಗುರು ಶಿವಯೋಗಿ ಹಾಲೇಶ್ವರರ ಕರ್ತೃ ಗದ್ದುಗಿಗೆ ಮಹಾರುದ್ರಾಭಿಷೇಕ. ತದನಂತರ ಬೆಳಿಗ್ಗೆ 7:00 ಗಂಟೆಗೆ ದೀಕ್ಷಾ ಹಾಗೂ ಅಯ್ಯಾಚಾರ ಕಾರ್ಯಕ್ರಮ, ಶ್ರೀ ಷ||ಬ್ರ ಮರುಳಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ಶ್ರೀಸಿದ್ದೇಶ್ವರ ಸಂಸ್ಥಾನ ಕಟ್ಟಿಮನಿ ಹಿರೇಮಠ,ಅಳವಂಡಿ ಇವರ ನೇತೃತ್ವದಲ್ಲಿ ಜರುಗುವುದು. 11:45 ಕ್ಕೆ ಸಾಮೂಹಿಕ ವಿವಾಹಗಳು ಜರುಗುವವು. ರಾತ್ರಿ 10:30 ಕ್ಕೆ ಮುಳ್ಳುಗದ್ದುಗೆ ಮಹೋತ್ಸವ ನೆರವೇರುವುದು.ದಿನಾಂಕ: 31-03-2025ನೇ ಸೋಮವಾರದಂದು 10-30 ಕ್ಕೆ ಶ್ರೀ ಮಹಾಲಿಂಗನಗೌಡ್ರು ಹಳೇಮನಿ ಇವರ ಮನೆಗೆ ಶ್ರೀಗಳ ಸವಾರಿ ಭಿನ್ನ,ಶ್ರೀ ನಾಗಪ್ಪ ಹರ್ತಿ ಇವರ ಮನೆಗೆ ತೇಜಿ ಭಿನ್ನ,( ಶ್ರೀ ಬಿ.ಎಸ್ ಕೆರೆ ವಕೀಲರು ಇವರ ಮನೆಯಿಂದ ರಥೋತ್ಸವಕ್ಕೆ ಹೂವಿನ ಸೇವೆ.) ಸಾಯಂಕಾಲ 5:00 ಗಂಟೆಗೆ ಮಹಾರಥೋತ್ಸವ ಜರಗುವುದು. ಮತ್ತು ರಾತ್ರಿ 7-00 ಗಂಟೆಗೆ ಸಂಗೀತ ಕಾರ್ಯಕ್ರಮ : ಶ್ರೀ ದುರ್ಗಾದೇವಿ ಗಾಯನ ಸಂಘ ನಾವಲಗಿ ತಾ|| ಬನಹಟ್ಟಿ ಜಿ|| ಬಾಗಲಕೋಟೆ ಹಾಗೂ ಶ್ರೀ ಬಕೇಶ್ವರ ಗಾಯನ ಸಂಘ ಸಾ|| ಬಾಡಗಿ, ತಾ|| ಬಿಳಗಿ ಜಿ|| ಬಾಗಲಕೋಟೆ ಮತ್ತು ಬೀರಲಿಂಗೇಶ್ವರ ಜಾನಪದ ಕಲಾ ತಂಡ ಡೋಣಿ. ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು. ದಿನಾಂಕ: 01-04-2025 ನೇ ಮಂಗಳವಾರದಂದು ಸಾಯಂಕಾಲ 6:00 ಗಂಟೆಗೆ ಕಡುಬಿನ ಕಾಳಗ ಜರುಗುವುದು.ರಾತ್ರಿ 10 ಗಂಟೆಗೆ ಶ್ರೀ ಸಿದ್ದಲಿಂಗೇಶ್ವರ ನಾಟ್ಯ ಸಂಘ ಡೋಣಿ ಇವರಿಂದ “ಗರುಡ ರಾಜ್ಯದಲ್ಲಿ ಘಟಸರ್ಪ ಅರ್ಥಾತ್: ಬೆಂಕಿಯಲ್ಲಿ ಅರಳಿದ ಹೂವು”. ಎಂಬ ಸುಂದರ ಸಾಮಾಜಿಕ ನಾಟಕ ಇರುತ್ತದೆ.ದಿನಾಂಕ 05-4-2025 ನೇ ಶನಿವಾರದಂದು ಶ್ರೀ ಹಾಲೇಶ್ವರ ಜಾತ್ರಾ ಅಂಗವಾಗಿ “ರಾಯಣ್ಣ ಎಕ್ಸ್ಪ್ರೆಸ್ ಗ್ರೂಪ್” ಮತ್ತು “ಆರ್ ಜೆ ಸರಕಾರ ಗ್ರೂಪ್” ಇವರ ವತಿಯಿಂದ ರಾಜ್ಯಮಟ್ಟದ ಟಗರಿನ ಕಾಳಗ ಏರ್ಪಡಿಸಲಾಗಿದೆ.ಡೋಣಿ ಹಾಗೂ ಡೋಣಿತಾಂಡ, ಕದಾಂಪುರ, ಚುರ್ಚಿಹಾಳ, ಡಂಬಳ, ಅತ್ತಿಕಟ್ಟಿ, ಯಕ್ಲಾಸಪುರ, ಕೊರ್ಲಹಳ್ಳಿ, ಬೀಡನಾಳ, ಬೂದಿಹಾಳ, ಬೆಣ್ಣಿಹಳ್ಳಿ, ವಿರುಪಾಪುರ, ಮುಷ್ಠಿಕೊಪ್ಪ, ಹಳ್ಳಿಕೇರಿ, ದಿಂಡೂರ, ಬೀಡನಾಳ ತಾಂಡ, ಬಸಾಪುರ, ಶಿಂಗಟಾಲಕೇರಿ ತಾಂಡ, ಪೇಠಾಲೂರು, ಕವಲೂರು, ಗಂಗಾಪೂರ, ಹೊಸಡಂಬಳ, ಶಿಂಗಟಾಲೂರ, ತಿಪ್ಪಾಪುರ. ಹಾಗೂ ಸುತ್ತಮುತ್ತಲಿನ ಗ್ರಾಮದವರಿಂದ. ಈ ಎಲ್ಲ ಕಾರ್ಯಕ್ರಮಗಳು ಡೋಣಿ ಮತ್ತು ಡೋಣಿತಾಂಡಾದ ಸಮಸ್ತ ಸದ್ಭಕ್ತರಿಂದ ಸ್ತ್ರೀ ಶಕ್ತಿ ಸಂಘಗಳು, ಯುವಕ ಮಂಡಳಿಗಳು ಭಜನಾ ಸಂಘಗಳು ಇವರಿಂದ ನೆರವೇರುವುದು.ಉತ್ಸವ ಸಂಘ-ಸಮಿತಿಗಳು : ಶ್ರೀ ಹಾಲೇಶ್ವರ ಭಜನಾ ಸಂಘ. ಶ್ರೀ ಈಶ್ವರ ಸೇವಾ ಸಮಿತಿ, ಶ್ರೀ ಶರಣ ಬಸವೇಶ್ವರ ಭಜನಾ ಸಂಘ, ಶ್ರೀ ಸಿದ್ದಲಿಂಗೇಶ್ವರ ಯುವಕ ಮಂಡಳಿ. ಶ್ರೀ ಬೀರಲಿಂಗೇಶ್ವರ ಜನಪದ ಕಲಾ ತಂಡ. ಕಪ್ಪತ್ತಗುಡ್ಡ ಸಂರಕ್ಷಣಾ ವೇದಿಕೆ, ಶ್ರೀ ದುರ್ಗಮ್ಮ ದೇವಿ ಭಜನಾ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕ ಡೋಣಿ, ಶ್ರೀ ವೀರಭದ್ರೇಶ್ವರ ಹಾಗೂ ಮಾರುತೇಶ್ವರ ಟ್ರಸ್ಟ. ಶ್ರೀ ಮಾಳಿಂಗರಾಯ ಡೋಳ್ಳಿನ ಮೇಳ. ಡಾಕ್ಟರ್ ಶ್ರೀ ಬಿ.ಆರ್ ಅಂಬೇಡ್ಕರ್ ಸಮಿತಿ. ಭಗತ್ ಸಿಂಗ್ ಅಭಿಮಾನಿ ಬಳಗ. ಶ್ರೀ ವೀರಮಹೇಶ್ವರ ಜಂಗಮ ಕ್ಷೇಮಾಭಿವೃದ್ಧಿ ಸಂಘ. ಜಾಮಿಯಾ ಮಸೀದಿ ಕಮೀಟಿ. ಶ್ರೀ ನಡದಮ್ಮ ಭಜನಾ ಸಂಘ. ಬಂಜಾರಾ ನೃತ್ಯ ಕಲಾ ತಂಡ,ಡೋಣಿತಾಂಡಾ
ದೀಕ್ಷಾ ಅಯ್ಯಾಚಾರಕ್ಕೆ ಸಂಪರ್ಕಿಸಿರಿ :ಶಿವಯ್ಯ ಕಲ್ಲೂರು ಮಠ : 8861295526ಕಿರಣಸ್ವಾಮಿ ಗುರಮ್ಮನಮಠ : 8105545109
*ಸಾಮೂಹಿಕ ವಿವಾಹ ನೋಂದಣಿಗಾಗಿ ಸಂಪರ್ಕಿಸಿ*ಯಮನಪ್ಪ ಈಳಿಗೇರ : 9731960804ಈಶಪ್ಪ ಮೇಟಿ : 8867881496ಶರಣಪ್ಪ ಜಂತ್ಲಿ : 9008697905 ಮಂಜುನಾಥ್ ತಳವಾರ : 6362476781 ಶಂಕರಗೌಡ ಹೊಸಮನಿ : 9740622928 ವಿನಾಯಕ ಬೆಳಿ ್ಳ : 9964996434ಸಲ್ಮಾನ್ ಚಿಕ್ಕೋಪ್ಪ : 8105253190ರಮೇಶ್ ಗಾಳಪ್ಪನವರ : 7353437419 ವಿ.ಸೂ ಬಾಲ್ಯ ವಿವಾಹ ಹಾಗೂ ಮರು ವಿವಾಹ ಅವಕಾಶ ಇರುವುದಿಲ್ಲ ನೋಂದಣಿಗೆ ಕೊನೆಯ ದಿನಾಂಕ: 21-03-2025
ದಾಸೋಹ ಸೇವೆ ಗ್ರಾಮಗಳು: ಡೋಣಿ ಹಾಗೂ ಡೋಣಿ ತಾಂಡ, ಕದಾಂಪುರ, ಚುರ್ಚಿಹಾಳ, ಹೊಸಡಂಬಳ, ಅತ್ತಿಕಟ್ಟಿ, ಯಕ್ಲಾಸಪುರ, ಕೊರ್ಲಹಳ್ಳಿ, ಬೀಡನಾಳ ಹಾಗೂ ಬೀಡನಾಳ ತಾಂಡ, ಬೂದಿಹಾಳ, ಬೆಣ್ಣಿಹಳ್ಳಿ, ವಿರುಪಾಪುರ, ಮುಸ್ಠಿಕೊಪ್ಪ, ಹಳ್ಳಿಕೇರಿ, ದಿಂಡೂರ, ಬಸಾಪುರ, ತಿಪ್ಪಾಪುರ, ಹಾಗೂ ಸುತ್ತ ಮುತ್ತಲಿನ ಗ್ರಾಮದವರಿಂದ ಈ ಎಲ್ಲ ಕಾರ್ಯಕ್ರಮಗಳು ಡೋಣಿ ಮತ್ತು ಡೋಣಿತಾಂಡಾದ ಸಮಸ್ತ ಸದ್ಭಕ್ತರಿಂದಹಾಗೂ ಸ್ತ್ರೀಶಕ್ತಿ ಸಂಘಗಳು, ಯುವಕ ಮಂಡಳಿಗಳು ಭಜನಾ ಸಂಘಗಳು ಇವರಿಂದ ನೆರವೇರುವುದು, ಸ್ವಾಗತ ಕೋರುವವರು ಶ್ರೀ ಹಾಲೇಶ್ವರ ದೇವಸ್ಥಾನ ಮತ್ತು ಭಜನಾ ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು.
ದಿನಾಂಕ: 30-03-2025ನೇ ರವಿವಾರದಂದು ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಸದ್ಗುರು ಶಿವಯೋಗಿ ಹಾಲೇಶ್ವರರ ಕರ್ತೃ ಗದ್ದುಗಿಗೆ ಮಹಾರುದ್ರಾಭಿಷೇಕ. ತದನಂತರ ಬೆಳಿಗ್ಗೆ 7:00 ಗಂಟೆಗೆ ದೀಕ್ಷಾ ಹಾಗೂ ಅಯ್ಯಾಚಾರ ಕಾರ್ಯಕ್ರಮ,
ಶ್ರೀ ಷ||ಬ್ರ ಮರುಳಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ಶ್ರೀಸಿದ್ದೇಶ್ವರ ಸಂಸ್ಥಾನ ಕಟ್ಟಿಮನಿ ಹಿರೇಮಠ,ಅಳವಂಡಿ
ಇವರ ನೇತೃತ್ವದಲ್ಲಿ ಜರುಗುವುದು. 11:45 ಕ್ಕೆ ಸಾಮೂಹಿಕ ವಿವಾಹಗಳು ಜರುಗುವವು. ರಾತ್ರಿ 10:30 ಕ್ಕೆ ಮುಳ್ಳುಗದ್ದುಗೆ ಮಹೋತ್ಸವ ನೆರವೇರುವುದು.
ದಿನಾಂಕ: 31-03-2025ನೇ ಸೋಮವಾರದಂದು 10-30 ಕ್ಕೆ ಶ್ರೀ ಮಹಾಲಿಂಗನಗೌಡ್ರು ಹಳೇಮನಿ ಇವರ ಮನೆಗೆ ಶ್ರೀಗಳ ಸವಾರಿ ಭಿನ್ನ,
ಶ್ರೀ ನಾಗಪ್ಪ ಹರ್ತಿ ಇವರ ಮನೆಗೆ ತೇಜಿ ಭಿನ್ನ,( ಶ್ರೀ ಬಿ.ಎಸ್ ಕೆರೆ ವಕೀಲರು ಇವರ ಮನೆಯಿಂದ ರಥೋತ್ಸವಕ್ಕೆ ಹೂವಿನ ಸೇವೆ.) ಸಾಯಂಕಾಲ 5:00 ಗಂಟೆಗೆ ಮಹಾರಥೋತ್ಸವ ಜರಗುವುದು.
ಮತ್ತು ರಾತ್ರಿ 7-00 ಗಂಟೆಗೆ ಸಂಗೀತ ಕಾರ್ಯಕ್ರಮ : ಶ್ರೀ ದುರ್ಗಾದೇವಿ ಗಾಯನ ಸಂಘ ನಾವಲಗಿ ತಾ|| ಬನಹಟ್ಟಿ ಜಿ|| ಬಾಗಲಕೋಟೆ ಹಾಗೂ ಶ್ರೀ ಬಕೇಶ್ವರ ಗಾಯನ ಸಂಘ ಸಾ|| ಬಾಡಗಿ, ತಾ|| ಬಿಳಗಿ ಜಿ|| ಬಾಗಲಕೋಟೆ ಮತ್ತು ಬೀರಲಿಂಗೇಶ್ವರ ಜಾನಪದ ಕಲಾ ತಂಡ ಡೋಣಿ. ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು.
ದಿನಾಂಕ: 01-04-2025 ನೇ ಮಂಗಳವಾರದಂದು ಸಾಯಂಕಾಲ 6:00 ಗಂಟೆಗೆ ಕಡುಬಿನ ಕಾಳಗ ಜರುಗುವುದು.
ರಾತ್ರಿ 10 ಗಂಟೆಗೆ ಶ್ರೀ ಸಿದ್ದಲಿಂಗೇಶ್ವರ ನಾಟ್ಯ ಸಂಘ ಡೋಣಿ
ಇವರಿಂದ “ಗರುಡ ರಾಜ್ಯದಲ್ಲಿ ಘಟಸರ್ಪ ಅರ್ಥಾತ್: ಬೆಂಕಿಯಲ್ಲಿ ಅರಳಿದ ಹೂವು”. ಎಂಬ ಸುಂದರ ಸಾಮಾಜಿಕ ನಾಟಕ ಇರುತ್ತದೆ.
ದಿನಾಂಕ 05-4-2025 ನೇ ಶನಿವಾರದಂದು ಶ್ರೀ ಹಾಲೇಶ್ವರ ಜಾತ್ರಾ ಅಂಗವಾಗಿ “ರಾಯಣ್ಣ ಎಕ್ಸ್ಪ್ರೆಸ್ ಗ್ರೂಪ್” ಮತ್ತು
“ಆರ್ ಜೆ ಸರಕಾರ ಗ್ರೂಪ್” ಇವರ ವತಿಯಿಂದ ರಾಜ್ಯಮಟ್ಟದ ಟಗರಿನ ಕಾಳಗ ಏರ್ಪಡಿಸಲಾಗಿದೆ.
ಡೋಣಿ ಹಾಗೂ ಡೋಣಿತಾಂಡ, ಕದಾಂಪುರ, ಚುರ್ಚಿಹಾಳ, ಡಂಬಳ, ಅತ್ತಿಕಟ್ಟಿ, ಯಕ್ಲಾಸಪುರ, ಕೊರ್ಲಹಳ್ಳಿ, ಬೀಡನಾಳ, ಬೂದಿಹಾಳ, ಬೆಣ್ಣಿಹಳ್ಳಿ, ವಿರುಪಾಪುರ, ಮುಷ್ಠಿಕೊಪ್ಪ, ಹಳ್ಳಿಕೇರಿ, ದಿಂಡೂರ, ಬೀಡನಾಳ ತಾಂಡ, ಬಸಾಪುರ, ಶಿಂಗಟಾಲಕೇರಿ ತಾಂಡ, ಪೇಠಾಲೂರು, ಕವಲೂರು, ಗಂಗಾಪೂರ, ಹೊಸಡಂಬಳ, ಶಿಂಗಟಾಲೂರ, ತಿಪ್ಪಾಪುರ. ಹಾಗೂ ಸುತ್ತಮುತ್ತಲಿನ ಗ್ರಾಮದವರಿಂದ. ಈ ಎಲ್ಲ ಕಾರ್ಯಕ್ರಮಗಳು ಡೋಣಿ ಮತ್ತು ಡೋಣಿತಾಂಡಾದ ಸಮಸ್ತ ಸದ್ಭಕ್ತರಿಂದ ಸ್ತ್ರೀ ಶಕ್ತಿ ಸಂಘಗಳು, ಯುವಕ ಮಂಡಳಿಗಳು ಭಜನಾ ಸಂಘಗಳು ಇವರಿಂದ ನೆರವೇರುವುದು.
ಉತ್ಸವ ಸಂಘ-ಸಮಿತಿಗಳು :
ಶ್ರೀ ಹಾಲೇಶ್ವರ ಭಜನಾ ಸಂಘ. ಶ್ರೀ ಈಶ್ವರ ಸೇವಾ ಸಮಿತಿ, ಶ್ರೀ ಶರಣ ಬಸವೇಶ್ವರ ಭಜನಾ ಸಂಘ, ಶ್ರೀ ಸಿದ್ದಲಿಂಗೇಶ್ವರ ಯುವಕ ಮಂಡಳಿ. ಶ್ರೀ ಬೀರಲಿಂಗೇಶ್ವರ ಜನಪದ ಕಲಾ ತಂಡ. ಕಪ್ಪತ್ತಗುಡ್ಡ ಸಂರಕ್ಷಣಾ ವೇದಿಕೆ, ಶ್ರೀ ದುರ್ಗಮ್ಮ ದೇವಿ ಭಜನಾ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕ ಡೋಣಿ, ಶ್ರೀ ವೀರಭದ್ರೇಶ್ವರ ಹಾಗೂ ಮಾರುತೇಶ್ವರ ಟ್ರಸ್ಟ. ಶ್ರೀ ಮಾಳಿಂಗರಾಯ ಡೋಳ್ಳಿನ ಮೇಳ. ಡಾಕ್ಟರ್ ಶ್ರೀ ಬಿ.ಆರ್ ಅಂಬೇಡ್ಕರ್ ಸಮಿತಿ. ಭಗತ್ ಸಿಂಗ್ ಅಭಿಮಾನಿ ಬಳಗ.
ಶ್ರೀ ವೀರಮಹೇಶ್ವರ ಜಂಗಮ ಕ್ಷೇಮಾಭಿವೃದ್ಧಿ ಸಂಘ. ಜಾಮಿಯಾ ಮಸೀದಿ ಕಮೀಟಿ. ಶ್ರೀ ನಡದಮ್ಮ ಭಜನಾ ಸಂಘ. ಬಂಜಾರಾ ನೃತ್ಯ ಕಲಾ ತಂಡ,ಡೋಣಿತಾಂಡಾ
ದೀಕ್ಷಾ ಅಯ್ಯಾಚಾರಕ್ಕೆ ಸಂಪರ್ಕಿಸಿರಿ :
ಶಿವಯ್ಯ ಕಲ್ಲೂರು ಮಠ : 8861295526
ಕಿರಣಸ್ವಾಮಿ ಗುರಮ್ಮನಮಠ : 8105545109
*ಸಾಮೂಹಿಕ ವಿವಾಹ ನೋಂದಣಿಗಾಗಿ ಸಂಪರ್ಕಿಸಿ*
ಯಮನಪ್ಪ ಈಳಿಗೇರ : 9731960804
ಈಶಪ್ಪ ಮೇಟಿ : 8867881496
ಶರಣಪ್ಪ ಜಂತ್ಲಿ : 9008697905
ಮಂಜುನಾಥ್ ತಳವಾರ : 6362476781
ಶಂಕರಗೌಡ ಹೊಸಮನಿ : 9740622928
ವಿನಾಯಕ ಬೆಳಿ ್ಳ : 9964996434
ಸಲ್ಮಾನ್ ಚಿಕ್ಕೋಪ್ಪ : 8105253190
ರಮೇಶ್ ಗಾಳಪ್ಪನವರ : 7353437419
ವಿ.ಸೂ ಬಾಲ್ಯ ವಿವಾಹ ಹಾಗೂ ಮರು ವಿವಾಹ ಅವಕಾಶ ಇರುವುದಿಲ್ಲ ನೋಂದಣಿಗೆ ಕೊನೆಯ ದಿನಾಂಕ: 21-03-2025
ದಾಸೋಹ ಸೇವೆ ಗ್ರಾಮಗಳು: ಡೋಣಿ ಹಾಗೂ ಡೋಣಿ ತಾಂಡ, ಕದಾಂಪುರ, ಚುರ್ಚಿಹಾಳ, ಹೊಸಡಂಬಳ, ಅತ್ತಿಕಟ್ಟಿ, ಯಕ್ಲಾಸಪುರ, ಕೊರ್ಲಹಳ್ಳಿ, ಬೀಡನಾಳ ಹಾಗೂ ಬೀಡನಾಳ ತಾಂಡ, ಬೂದಿಹಾಳ, ಬೆಣ್ಣಿಹಳ್ಳಿ, ವಿರುಪಾಪುರ, ಮುಸ್ಠಿಕೊಪ್ಪ, ಹಳ್ಳಿಕೇರಿ, ದಿಂಡೂರ, ಬಸಾಪುರ, ತಿಪ್ಪಾಪುರ, ಹಾಗೂ ಸುತ್ತ ಮುತ್ತಲಿನ ಗ್ರಾಮದವರಿಂದ ಈ ಎಲ್ಲ ಕಾರ್ಯಕ್ರಮಗಳು ಡೋಣಿ ಮತ್ತು ಡೋಣಿತಾಂಡಾದ ಸಮಸ್ತ ಸದ್ಭಕ್ತರಿಂದಹಾಗೂ ಸ್ತ್ರೀಶಕ್ತಿ ಸಂಘಗಳು, ಯುವಕ ಮಂಡಳಿಗಳು ಭಜನಾ ಸಂಘಗಳು ಇವರಿಂದ ನೆರವೇರುವುದು, ಸ್ವಾಗತ ಕೋರುವವರು ಶ್ರೀ ಹಾಲೇಶ್ವರ ದೇವಸ್ಥಾನ ಮತ್ತು ಭಜನಾ ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು.
ಹಾಲಸ್ವಾಮಿ ಮಠದ ಭಕ್ತರು ಡೋಣಿ ಹಾಲಸ್ವಾಮಿಜೀ ಜಾತ್ರೆ ಕಾರ್ಯಕ್ರಮ - 2025Sri Sadguru Shivayogi Halasomeshwara Maha Swamiji.Doni
ಸಮಸ್ತ ಮನುಕುಲಕ್ಕೆ ಹೊಸ ದಿನ ಹೊಸತನ ತರಲಿಸಿಹಿಯಾದ ಬೆಲ್ಲ ಕಹಿಯಾದ ಬೇವು ಆರೋಗ್ಯ ಇಮ್ಮಡಿಯಾಗಲಿ ಹೊಸ ಯುಗಾದಿ ಆನಂದ ತರಲಿ.ನವ ವಸಂತದ(ಯುಗದಿ) ಹಬ್ಬದ ಶುಭಾಶೀರ್ವಾದಗಳು.
ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿ ಮಹಾಸಂಸ್ಥನಮಠ ಹಿರೇಹಡಗಲಿ ಹಾಲಸ್ವಾಮಿ ಮಠದ ಭಕ್ತರು Halaswamy Math

ಸಮಸ್ತ ಮನುಕುಲಕ್ಕೆ ಹೊಸ ದಿನ ಹೊಸತನ ತರಲಿ ಸಿಹಿಯಾದ ಬೆಲ್ಲ ಕಹಿಯಾದ ಬೇವು ಆರೋಗ್ಯ ಇಮ್ಮಡಿಯಾಗಲಿ ಹೊಸ ಯುಗಾದಿ ಆನಂದ ತರಲಿ. ನವ ವಸಂತದ(ಯುಗದಿ) ಹಬ್ಬದ ಶುಭಾಶೀರ್ವಾದಗಳು. |
ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿ ಮಹಾಸಂಸ್ಥನಮಠ ಹಿರೇಹಡಗಲಿ
ಹಾಲಸ್ವಾಮಿ ಮಠದ ಭಕ್ತರು
Halaswamy Math

![]() |
ಬಂಜಾರಾ ನೃತ್ಯ ಕಲಾ ತಂಡ,ಡೋಣಿ ತಾಂಡದ |
ವೀರಪ್ಪಪೂರ ಗ್ರಾಮಸ್ಥರು
ಬೀಡನಾಳ ಗ್ರಾಮಸ್ಥರು |
ಮುಸ್ಠಿಕೋಪ್ಪ ಗ್ರಾಮಸ್ಥರು |
ಬಸಾಪುರ ಗ್ರಾಮಸ್ಥರು |
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ